AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ: 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಸಿಲುಕಿದ್ದ ಉತ್ತರಾಖಂಡ್ ಶಾಸಕ

ತಾಂತ್ರಿಕ ದೋಷದಿಂದಾಗಿ 45 ನಿಮಿಷಗಳ ಕಾಲ ಉತ್ತರಾಖಂಡ್ ಶಾಸಕ ರೋಪ್​ವೇನಲ್ಲಿ ಸಿಲುಕಿಕೊಂಡ ಘಟನೆ ವರದಿಯಾಗಿದೆ. ಉತ್ತರಾಖಂಡ್ ಸಚಿವರು ಚಲಿಸುತ್ತಿದ್ದ ರೋಪ್​ ವೇ ಮಾರ್ಗಮಧ್ಯದಲ್ಲೇ ಕೈಕೊಟ್ಟಿದ್ದು, ಸುಮಾರು 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಶಾಸಕರು ಸೇರಿ 60 ಮಂದಿ ಸಿಲುಕಿಕೊಂಡಿದ್ದರು.

ತಾಂತ್ರಿಕ ದೋಷ: 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಸಿಲುಕಿದ್ದ ಉತ್ತರಾಖಂಡ್ ಶಾಸಕ
RopewayImage Credit source: India Today
TV9 Web
| Edited By: |

Updated on:Jul 10, 2022 | 6:39 PM

Share

ತಾಂತ್ರಿಕ ದೋಷದಿಂದಾಗಿ 45 ನಿಮಿಷಗಳ ಕಾಲ ಉತ್ತರಾಖಂಡ್ ಶಾಸಕ ರೋಪ್​ವೇನಲ್ಲಿ ಸಿಲುಕಿಕೊಂಡ ಘಟನೆ ವರದಿಯಾಗಿದೆ. ಉತ್ತರಾಖಂಡ್ ಸಚಿವರು ಚಲಿಸುತ್ತಿದ್ದ ರೋಪ್​ ವೇ ಮಾರ್ಗಮಧ್ಯದಲ್ಲೇ ಕೈಕೊಟ್ಟಿದ್ದು, ಸುಮಾರು 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಶಾಸಕರು ಸೇರಿ 60 ಮಂದಿ ಸಿಲುಕಿಕೊಂಡಿದ್ದರು.

ತೆಹ್ರಿ ಜಿಲ್ಲೆಯ ಸುರ್ಕಂದ ದೇವಿ ದೇವಸ್ಥಾನದ ರೋಪ್‌ವೇಯಲ್ಲಿ ಸಿಲುಕಿದ್ದ ಕೇಬಲ್ ಕಾರ್‌ನಿಂದ ಎಲ್ಲಾ 60 ಜನರನ್ನು ಈಗ ರಕ್ಷಿಸಲಾಗಿದೆ. ಮೇ ತಿಂಗಳಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಮೈಹಾರ್ ಪಟ್ಟಣದಲ್ಲಿರುವ ಬೆಟ್ಟದ ಮೇಲಿನ ದೇವತೆ ‘ಶಾರದಾ’ ದೇಗುಲಕ್ಕೆ ಭೇಟಿ ನೀಡುತ್ತಿದ್ದ ಯಾತ್ರಾರ್ಥಿಗಳನ್ನು ಕೇಬಲ್ ಕಾರ್‌ಗಳಲ್ಲಿ ಸಿಲುಕಿ ಸುಮಾರು ಒಂದು ಗಂಟೆಯ ನಂತರ ರಕ್ಷಿಸಲಾಯಿತು.

ಜೂನ್‌ನಲ್ಲಿ, ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಪರ್ವಾನೂ ಟಿಂಬರ್ ಟ್ರಯಲ್‌ನಲ್ಲಿ ಕೇಬಲ್ ಕಾರ್​ನಲ್ಲಿ ಒಟ್ಟು 11 ಜನರು ಗಂಟೆಗಳ ಕಾಲ ಸಿಲುಕಿಕೊಂಡಿದ್ದರು. ಎನ್‌ಡಿಆರ್‌ಎಫ್ ಮತ್ತು ಇತರ ಏಜೆನ್ಸಿಗಳು ನಡೆಸಿದ ಆರು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಯಿತು.

Published On - 6:37 pm, Sun, 10 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ