AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ: 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಸಿಲುಕಿದ್ದ ಉತ್ತರಾಖಂಡ್ ಶಾಸಕ

ತಾಂತ್ರಿಕ ದೋಷದಿಂದಾಗಿ 45 ನಿಮಿಷಗಳ ಕಾಲ ಉತ್ತರಾಖಂಡ್ ಶಾಸಕ ರೋಪ್​ವೇನಲ್ಲಿ ಸಿಲುಕಿಕೊಂಡ ಘಟನೆ ವರದಿಯಾಗಿದೆ. ಉತ್ತರಾಖಂಡ್ ಸಚಿವರು ಚಲಿಸುತ್ತಿದ್ದ ರೋಪ್​ ವೇ ಮಾರ್ಗಮಧ್ಯದಲ್ಲೇ ಕೈಕೊಟ್ಟಿದ್ದು, ಸುಮಾರು 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಶಾಸಕರು ಸೇರಿ 60 ಮಂದಿ ಸಿಲುಕಿಕೊಂಡಿದ್ದರು.

ತಾಂತ್ರಿಕ ದೋಷ: 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಸಿಲುಕಿದ್ದ ಉತ್ತರಾಖಂಡ್ ಶಾಸಕ
RopewayImage Credit source: India Today
TV9 Web
| Edited By: |

Updated on:Jul 10, 2022 | 6:39 PM

Share

ತಾಂತ್ರಿಕ ದೋಷದಿಂದಾಗಿ 45 ನಿಮಿಷಗಳ ಕಾಲ ಉತ್ತರಾಖಂಡ್ ಶಾಸಕ ರೋಪ್​ವೇನಲ್ಲಿ ಸಿಲುಕಿಕೊಂಡ ಘಟನೆ ವರದಿಯಾಗಿದೆ. ಉತ್ತರಾಖಂಡ್ ಸಚಿವರು ಚಲಿಸುತ್ತಿದ್ದ ರೋಪ್​ ವೇ ಮಾರ್ಗಮಧ್ಯದಲ್ಲೇ ಕೈಕೊಟ್ಟಿದ್ದು, ಸುಮಾರು 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಶಾಸಕರು ಸೇರಿ 60 ಮಂದಿ ಸಿಲುಕಿಕೊಂಡಿದ್ದರು.

ತೆಹ್ರಿ ಜಿಲ್ಲೆಯ ಸುರ್ಕಂದ ದೇವಿ ದೇವಸ್ಥಾನದ ರೋಪ್‌ವೇಯಲ್ಲಿ ಸಿಲುಕಿದ್ದ ಕೇಬಲ್ ಕಾರ್‌ನಿಂದ ಎಲ್ಲಾ 60 ಜನರನ್ನು ಈಗ ರಕ್ಷಿಸಲಾಗಿದೆ. ಮೇ ತಿಂಗಳಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಮೈಹಾರ್ ಪಟ್ಟಣದಲ್ಲಿರುವ ಬೆಟ್ಟದ ಮೇಲಿನ ದೇವತೆ ‘ಶಾರದಾ’ ದೇಗುಲಕ್ಕೆ ಭೇಟಿ ನೀಡುತ್ತಿದ್ದ ಯಾತ್ರಾರ್ಥಿಗಳನ್ನು ಕೇಬಲ್ ಕಾರ್‌ಗಳಲ್ಲಿ ಸಿಲುಕಿ ಸುಮಾರು ಒಂದು ಗಂಟೆಯ ನಂತರ ರಕ್ಷಿಸಲಾಯಿತು.

ಜೂನ್‌ನಲ್ಲಿ, ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಪರ್ವಾನೂ ಟಿಂಬರ್ ಟ್ರಯಲ್‌ನಲ್ಲಿ ಕೇಬಲ್ ಕಾರ್​ನಲ್ಲಿ ಒಟ್ಟು 11 ಜನರು ಗಂಟೆಗಳ ಕಾಲ ಸಿಲುಕಿಕೊಂಡಿದ್ದರು. ಎನ್‌ಡಿಆರ್‌ಎಫ್ ಮತ್ತು ಇತರ ಏಜೆನ್ಸಿಗಳು ನಡೆಸಿದ ಆರು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಯಿತು.

Published On - 6:37 pm, Sun, 10 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ