AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ: 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಸಿಲುಕಿದ್ದ ಉತ್ತರಾಖಂಡ್ ಶಾಸಕ

ತಾಂತ್ರಿಕ ದೋಷದಿಂದಾಗಿ 45 ನಿಮಿಷಗಳ ಕಾಲ ಉತ್ತರಾಖಂಡ್ ಶಾಸಕ ರೋಪ್​ವೇನಲ್ಲಿ ಸಿಲುಕಿಕೊಂಡ ಘಟನೆ ವರದಿಯಾಗಿದೆ. ಉತ್ತರಾಖಂಡ್ ಸಚಿವರು ಚಲಿಸುತ್ತಿದ್ದ ರೋಪ್​ ವೇ ಮಾರ್ಗಮಧ್ಯದಲ್ಲೇ ಕೈಕೊಟ್ಟಿದ್ದು, ಸುಮಾರು 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಶಾಸಕರು ಸೇರಿ 60 ಮಂದಿ ಸಿಲುಕಿಕೊಂಡಿದ್ದರು.

ತಾಂತ್ರಿಕ ದೋಷ: 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಸಿಲುಕಿದ್ದ ಉತ್ತರಾಖಂಡ್ ಶಾಸಕ
RopewayImage Credit source: India Today
TV9 Web
| Edited By: |

Updated on:Jul 10, 2022 | 6:39 PM

Share

ತಾಂತ್ರಿಕ ದೋಷದಿಂದಾಗಿ 45 ನಿಮಿಷಗಳ ಕಾಲ ಉತ್ತರಾಖಂಡ್ ಶಾಸಕ ರೋಪ್​ವೇನಲ್ಲಿ ಸಿಲುಕಿಕೊಂಡ ಘಟನೆ ವರದಿಯಾಗಿದೆ. ಉತ್ತರಾಖಂಡ್ ಸಚಿವರು ಚಲಿಸುತ್ತಿದ್ದ ರೋಪ್​ ವೇ ಮಾರ್ಗಮಧ್ಯದಲ್ಲೇ ಕೈಕೊಟ್ಟಿದ್ದು, ಸುಮಾರು 45 ನಿಮಿಷಗಳ ಕಾಲ ರೋಪ್​ವೇನಲ್ಲಿ ಶಾಸಕರು ಸೇರಿ 60 ಮಂದಿ ಸಿಲುಕಿಕೊಂಡಿದ್ದರು.

ತೆಹ್ರಿ ಜಿಲ್ಲೆಯ ಸುರ್ಕಂದ ದೇವಿ ದೇವಸ್ಥಾನದ ರೋಪ್‌ವೇಯಲ್ಲಿ ಸಿಲುಕಿದ್ದ ಕೇಬಲ್ ಕಾರ್‌ನಿಂದ ಎಲ್ಲಾ 60 ಜನರನ್ನು ಈಗ ರಕ್ಷಿಸಲಾಗಿದೆ. ಮೇ ತಿಂಗಳಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಮೈಹಾರ್ ಪಟ್ಟಣದಲ್ಲಿರುವ ಬೆಟ್ಟದ ಮೇಲಿನ ದೇವತೆ ‘ಶಾರದಾ’ ದೇಗುಲಕ್ಕೆ ಭೇಟಿ ನೀಡುತ್ತಿದ್ದ ಯಾತ್ರಾರ್ಥಿಗಳನ್ನು ಕೇಬಲ್ ಕಾರ್‌ಗಳಲ್ಲಿ ಸಿಲುಕಿ ಸುಮಾರು ಒಂದು ಗಂಟೆಯ ನಂತರ ರಕ್ಷಿಸಲಾಯಿತು.

ಜೂನ್‌ನಲ್ಲಿ, ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಪರ್ವಾನೂ ಟಿಂಬರ್ ಟ್ರಯಲ್‌ನಲ್ಲಿ ಕೇಬಲ್ ಕಾರ್​ನಲ್ಲಿ ಒಟ್ಟು 11 ಜನರು ಗಂಟೆಗಳ ಕಾಲ ಸಿಲುಕಿಕೊಂಡಿದ್ದರು. ಎನ್‌ಡಿಆರ್‌ಎಫ್ ಮತ್ತು ಇತರ ಏಜೆನ್ಸಿಗಳು ನಡೆಸಿದ ಆರು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಯಿತು.

Published On - 6:37 pm, Sun, 10 July 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು