AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಜ್ಯದಲ್ಲಿ ಕಾಪಿ ಮಾಡಿದರೆ 10 ಕೋಟಿ ರೂ. ದಂಡದ ಜೊತೆಗೆ 10 ವರ್ಷ ಜೈಲು ಶಿಕ್ಷೆ!

ದೇಶದಲ್ಲೇ ಕಟ್ಟುನಿಟ್ಟಾದ ನಕಲು ವಿರೋಧಿ ಕಾನೂನು ( Anti-Copying Law)ಭಾರತದ ಉತ್ತರ ಭಾಗದಲ್ಲಿರುವ ಉತ್ತರಾಖಂಡದಲ್ಲಿ ಜಾರಿಗೆ ಬಂದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಕಾಪಿ ಹೊಡೆದರೆ 10 ಕೋಟಿ ದಂಡದ ಜೊತೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಈ ರಾಜ್ಯದಲ್ಲಿ ಕಾಪಿ ಮಾಡಿದರೆ 10 ಕೋಟಿ ರೂ. ದಂಡದ ಜೊತೆಗೆ 10 ವರ್ಷ ಜೈಲು ಶಿಕ್ಷೆ!
ಉತ್ತರಾಖಂಡ ನಕಲು ವಿರೋಧಿ ಕಾನೂನುImage Credit source: Times Now
TV9 Web
| Edited By: |

Updated on: Feb 11, 2023 | 4:40 PM

Share

ಉತ್ತರಾಖಂಡ: ಶಾಲಾ, ಕಾಲೇಜು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಅಥವಾ ಅಭ್ಯರ್ಥಿಗಳು ಕಾಪಿ ಹೊಡೆದು ಡಿಬಾರ್ ಆಗಿರುವ ಸುದ್ದಿಯನ್ನು ನೀವು ಕೇಳಿರಬಹುದು. ಹಾಗೆಯೇ ಹಲವು ರಾಜ್ಯಗಳಲ್ಲಿ ಕಾಪಿ ಮಾಡಿದ ಅಭ್ಯರ್ಥಿಗಳು ನಿರ್ದಿಷ್ಟ ಅವಧಿಯ ವರೆಗೂ ಪರೀಕ್ಷೆ ಬರೆಯುವಂತಿಲ್ಲ ಎಂಬ ಕಾನೂನಿರುತ್ತದೆ. ಆದರೆ ಇಲ್ಲೊಂದು ರಾಜ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಕಾಪಿ ಹೊಡೆದರೆ 10 ಕೋಟಿ  ರೂ. ದಂಡದ ಜೊತೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಹೌದು.. ದೇಶದಲ್ಲೇ ಕಟ್ಟುನಿಟ್ಟಾದ ನಕಲು ವಿರೋಧಿ ಕಾನೂನು ( Anti-Copying Law)ಭಾರತದ ಉತ್ತರ ಭಾಗದಲ್ಲಿರುವ ಉತ್ತರಾಖಂಡದಲ್ಲಿ ಜಾರಿಗೆ ಬಂದಿದೆ. ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ (Gurmeet Singh) ಅವರು ನಿನ್ನೆ(ಫೆಬ್ರವರಿ 10) ಉತ್ತರಾಖಂಡ ಸ್ಪರ್ಧಾತ್ಮಕ ಪರೀಕ್ಷೆ ನೇಮಕಾತಿಯಲ್ಲಿ ಅನ್ಯಾಯವನ್ನು ತಡೆಗಟ್ಟಲು ಕಟುನಿಟ್ಟಾದ ಕ್ರಮಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದಾರೆ. ಇನ್ನುಇದನ್ನು 24 ಗಂಟೆಯೊಳಗೆ ರಾಜಭವನ ಈ ಕಾನೂನು ಅಂಗೀಕರಿಸಿ ಜಾರಿಗೊಳಿಸಿದೆ.

ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ ರಾಜ್ಯಪಾಲರಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಧನ್ಯವಾದ ತಿಳಿಸಿದ್ದಾರೆ. ಈ ನಕಲು ವಿರೋಧಿ ಕಾನೂನಿನಡಿಯಲ್ಲಿ ಕಾಪಿ ಮಾಡುವವರಿಗೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷಗಳ ಜೈಲು ಶಿಕ್ಷೆಯೊಂದಿಗೆ 10 ಕೋಟಿ ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಇದಲ್ಲದೇ ಕಾಪಿ ಮಾಡುವ ದಂಧೆಗೆ ಕುಮ್ಮಕ್ಕು ನೀಡುವವರ ಆಸ್ತಿ ಮುಟ್ಟುಗೋಲು ಹಾಕುವ ಅವಕಾಶವೂ ಈ ಕಾನೂನಿನಲ್ಲಿ ಇದೆ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ