AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಶಿ ಸುರಂಗ ಕುಸಿದು 5 ದಿನವಾದ್ರೂ ಕಾರ್ಮಿಕರ ರಕ್ಷಣೆ ಸಾಧ್ಯವಾಗಿಲ್ಲ, ಆಹಾರ, ಔಷಧಗಳ ಪೂರೈಕೆ

ಉತ್ತರ ಕಾಶಿಯಲ್ಲಿ ಸುರಂಗ ಮಾರ್ಗ ಕುಸಿದು 40 ಕಾರ್ಮಿಕರು ಅವಶೇಷಗಳ ಹಿಂಬದಿ ಸಿಲುಕಿಕೊಂಡಿದ್ದಾರೆ, 96 ಗಂಟೆಗಳು ಕಳೆದರೂ ಅವರ ರಕ್ಷಣೆ ಇನ್ನೂ ಸಾಧ್ಯವಾಗಿಲ್ಲ. ಕಾರ್ಮಿಕರಿಗೆ ಆಹಾರ, ಔಷಧಗಳ ಪೂರೈಕೆ ಮಾಡಲಾಗುತ್ತಿದೆ. ಬುಧವಾರ ಭೂಕುಸಿತ ಉಂಟಾದ ಹಿನ್ನೆಲೆ ರಕ್ಷಣಾ ಕಾರ್ಯ ವಿಳಂಬವಾಗಿದೆ. ಕಾರ್ಮಿಕರು ಹಾಗೂ ಅವರ ಕುಟುಂಬದವರು ಸುರಂಗದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಉತ್ತರಕಾಶಿ ಸುರಂಗ ಕುಸಿದು 5 ದಿನವಾದ್ರೂ ಕಾರ್ಮಿಕರ ರಕ್ಷಣೆ ಸಾಧ್ಯವಾಗಿಲ್ಲ, ಆಹಾರ, ಔಷಧಗಳ ಪೂರೈಕೆ
ಸುರಂಗ
ನಯನಾ ರಾಜೀವ್
|

Updated on: Nov 16, 2023 | 11:08 AM

Share

ಉತ್ತರಕಾಶಿ(Uttarkashi)ಯಲ್ಲಿ ಸುರಂಗ ಮಾರ್ಗ ಕುಸಿದು 40 ಕಾರ್ಮಿಕರು ಅವಶೇಷಗಳ ಹಿಂಬದಿ ಸಿಲುಕಿಕೊಂಡಿದ್ದಾರೆ, 96 ಗಂಟೆಗಳು ಕಳೆದರೂ ಅವರ ರಕ್ಷಣೆ ಇನ್ನೂ ಸಾಧ್ಯವಾಗಿಲ್ಲ. ಕಾರ್ಮಿಕರಿಗೆ ಆಹಾರ, ಔಷಧಗಳ ಪೂರೈಕೆ ಮಾಡಲಾಗುತ್ತಿದೆ. ಬುಧವಾರ ಭೂಕುಸಿತ ಉಂಟಾದ ಹಿನ್ನೆಲೆ ರಕ್ಷಣಾ ಕಾರ್ಯ ವಿಳಂಬವಾಗಿದೆ. ಕಾರ್ಮಿಕರು ಹಾಗೂ ಅವರ ಕುಟುಂಬದವರು ಸುರಂಗದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ನವೆಂಬರ್ 12 ರಂದು ಸುರಂಗ ಮಾರ್ಗ ಕುಸಿದಿತ್ತು, ಸಿಕ್ಕಿಬಿದ್ದ ಕಾರ್ಮಿಕರಿಗೆ ಆಹಾರ ಮತ್ತು ಔಷಧಗಳ ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಅಧಿಕಾರಿಗಳು ಕಾರ್ಮಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಸಿಕ್ಕಿಬಿದ್ದಿರುವ ಕಾರ್ಮಿಕರಿಗೆ ಪಾರು ಮಾರ್ಗವನ್ನು ಸಿದ್ಧಪಡಿಸಲು ಅವಶೇಷಗಳನ್ನು ಕೊರೆಯಲು ನಿಯೋಜಿಸಲಾದ ಯಂತ್ರಗಳು ಮಂಗಳವಾರ ಸಂಜೆ ಕೆಲಸ ಮಾಡದಿದ್ದಾಗ ಪರ್ಯಾಯ ಯೋಜನೆ ಇಲ್ಲದಿರುವ ಬಗ್ಗೆ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರಹಾಕಿದರು. ಕೊರೆಯುವ ಕಾರ್ಯಾಚರಣೆಯನ್ನು ಪುನರಾರಂಭಿಸಲು ದೆಹಲಿಯಿಂದ ಬದಲಿ ಯಂತ್ರದ ಆಗಮನವನ್ನು ನಿರೀಕ್ಷಿಸಲಾಗುತ್ತಿದೆ.

ಮತ್ತಷ್ಟು ಓದಿ: ಉತ್ತರಕಾಶಿ: ನಿರ್ಮಾಣ ಹಂತದ ಸುರಂಗ ಮಾರ್ಗ ಕುಸಿತವಾದ ಸ್ಥಳದಲ್ಲಿ ಭೂ ಕುಸಿತ, ಕಾರ್ಮಿಕರ ರಕ್ಷಣಾ ಕಾರ್ಯ ವಿಳಂಬ

ಬ್ರಹ್ಮಾಖಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವಿನ ನಿರ್ಮಾಣ ಹಂತದ ಸುರಂಗದ ಒಂದು ಭಾಗವು ಕುಸಿದಿದೆ. 15 ಜಾರ್ಖಂಡ್, ಎಂಟು ಉತ್ತರ ಪ್ರದೇಶ, ಐದು ಒಡಿಶಾ, 4 ಬಿಹಾರ, 4 ಪಶ್ಚಿಮ ಬಂಗಾಳ, 3 ಉತ್ತರಾಖಂಡ ಮತ್ತು ಅಸ್ಸಾಂನಿಂದ ತಲಾ ಇಬ್ಬರು ಮತ್ತು ಹಿಮಾಚಲ ಪ್ರದೇಶದ ಒಬ್ಬರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ