AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಘಟನೆ ಸಂಭವಿಸಿದೆ.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ
ವಿ.ಕೆ. ಶಶಿಕಲಾ ಅಭಿಮಾನಿಗಳ ಕಾರು ಭಸ್ಮ
TV9 Web
| Edited By: |

Updated on:Apr 06, 2022 | 8:10 PM

Share

ಕೃಷ್ಣಗಿರಿ: ಶಶಿಕಲಾ ನಟರಾಜನ್ ಚೆನ್ನೈಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅವರ ಸ್ವಾಗತಕ್ಕೆ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದರು. ಸ್ವಾಗತದ ಸಂಭ್ರಮದ ಮಧ್ಯೆ ಅವಘಡವೊಂದು ಸಂಭವಿಸಿದೆ. ಶಶಿಕಲಾ ಸ್ವಾಗತಕ್ಕೆಂದು ಪಟಾಕಿಯನ್ನು ಹೊತ್ತು ತರುತ್ತಿದ್ದ ಕಾರ್, ಕೃಷ್ಣಗಿರಿ ಟೋಲ್ ಬಳಿ ಬೆಂಕಿಗಾಹುತಿಯಾಗಿದೆ. ಪಟಾಕಿ ಸಿಡಿದು ಘಟನೆ ನಡೆದಿದೆ.

ಶಶಿಕಲಾ ನಟರಾಜನ್ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಸ್ವಾಗತಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿತ್ತು. ಶಶಿಕಲಾ ಸ್ವಾಗತಕ್ಕಾಗಿ ಅಭಿಮಾನಿಗಳು ಸಂತಸದಿಂದ ಪಾಲ್ಗೊಂಡಿದ್ದರು. ಸಂಭ್ರಮದ ಸ್ವಾಗತಕ್ಕೆ ಪಟಾಕಿಯನ್ನು ತರಲಾಗಿತ್ತು. ಇದೀಗ, ಪಟಾಕಿ ತಂದಿದ್ದ ಅಭಿಮಾನಿಯ ಕಾರುಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿವೆ.

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣವಾಗಿ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಪಟಾಕಿ ಸಿಡಿದು ಘಟನೆ ಸಂಭವಿಸಿದೆ.

ತವರಿಗೆ ತೆರಳುತ್ತಿರುವ ಶಶಿಕಲಾ ನಟರಾಜನ್; ಅಭಿಮಾನಿಗಳನ್ನು ಕಂಡು ಭಾವುಕ

Published On - 1:08 pm, Mon, 8 February 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು