AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಘಟನೆ ಸಂಭವಿಸಿದೆ.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ
ವಿ.ಕೆ. ಶಶಿಕಲಾ ಅಭಿಮಾನಿಗಳ ಕಾರು ಭಸ್ಮ
TV9 Web
| Edited By: |

Updated on:Apr 06, 2022 | 8:10 PM

Share

ಕೃಷ್ಣಗಿರಿ: ಶಶಿಕಲಾ ನಟರಾಜನ್ ಚೆನ್ನೈಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅವರ ಸ್ವಾಗತಕ್ಕೆ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದರು. ಸ್ವಾಗತದ ಸಂಭ್ರಮದ ಮಧ್ಯೆ ಅವಘಡವೊಂದು ಸಂಭವಿಸಿದೆ. ಶಶಿಕಲಾ ಸ್ವಾಗತಕ್ಕೆಂದು ಪಟಾಕಿಯನ್ನು ಹೊತ್ತು ತರುತ್ತಿದ್ದ ಕಾರ್, ಕೃಷ್ಣಗಿರಿ ಟೋಲ್ ಬಳಿ ಬೆಂಕಿಗಾಹುತಿಯಾಗಿದೆ. ಪಟಾಕಿ ಸಿಡಿದು ಘಟನೆ ನಡೆದಿದೆ.

ಶಶಿಕಲಾ ನಟರಾಜನ್ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಸ್ವಾಗತಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿತ್ತು. ಶಶಿಕಲಾ ಸ್ವಾಗತಕ್ಕಾಗಿ ಅಭಿಮಾನಿಗಳು ಸಂತಸದಿಂದ ಪಾಲ್ಗೊಂಡಿದ್ದರು. ಸಂಭ್ರಮದ ಸ್ವಾಗತಕ್ಕೆ ಪಟಾಕಿಯನ್ನು ತರಲಾಗಿತ್ತು. ಇದೀಗ, ಪಟಾಕಿ ತಂದಿದ್ದ ಅಭಿಮಾನಿಯ ಕಾರುಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿವೆ.

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣವಾಗಿ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಪಟಾಕಿ ಸಿಡಿದು ಘಟನೆ ಸಂಭವಿಸಿದೆ.

ತವರಿಗೆ ತೆರಳುತ್ತಿರುವ ಶಶಿಕಲಾ ನಟರಾಜನ್; ಅಭಿಮಾನಿಗಳನ್ನು ಕಂಡು ಭಾವುಕ

Published On - 1:08 pm, Mon, 8 February 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್