AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಘಟನೆ ಸಂಭವಿಸಿದೆ.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ
ವಿ.ಕೆ. ಶಶಿಕಲಾ ಅಭಿಮಾನಿಗಳ ಕಾರು ಭಸ್ಮ
TV9 Web
| Edited By: |

Updated on:Apr 06, 2022 | 8:10 PM

Share

ಕೃಷ್ಣಗಿರಿ: ಶಶಿಕಲಾ ನಟರಾಜನ್ ಚೆನ್ನೈಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅವರ ಸ್ವಾಗತಕ್ಕೆ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದರು. ಸ್ವಾಗತದ ಸಂಭ್ರಮದ ಮಧ್ಯೆ ಅವಘಡವೊಂದು ಸಂಭವಿಸಿದೆ. ಶಶಿಕಲಾ ಸ್ವಾಗತಕ್ಕೆಂದು ಪಟಾಕಿಯನ್ನು ಹೊತ್ತು ತರುತ್ತಿದ್ದ ಕಾರ್, ಕೃಷ್ಣಗಿರಿ ಟೋಲ್ ಬಳಿ ಬೆಂಕಿಗಾಹುತಿಯಾಗಿದೆ. ಪಟಾಕಿ ಸಿಡಿದು ಘಟನೆ ನಡೆದಿದೆ.

ಶಶಿಕಲಾ ನಟರಾಜನ್ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಸ್ವಾಗತಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿತ್ತು. ಶಶಿಕಲಾ ಸ್ವಾಗತಕ್ಕಾಗಿ ಅಭಿಮಾನಿಗಳು ಸಂತಸದಿಂದ ಪಾಲ್ಗೊಂಡಿದ್ದರು. ಸಂಭ್ರಮದ ಸ್ವಾಗತಕ್ಕೆ ಪಟಾಕಿಯನ್ನು ತರಲಾಗಿತ್ತು. ಇದೀಗ, ಪಟಾಕಿ ತಂದಿದ್ದ ಅಭಿಮಾನಿಯ ಕಾರುಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿವೆ.

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣವಾಗಿ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಪಟಾಕಿ ಸಿಡಿದು ಘಟನೆ ಸಂಭವಿಸಿದೆ.

ತವರಿಗೆ ತೆರಳುತ್ತಿರುವ ಶಶಿಕಲಾ ನಟರಾಜನ್; ಅಭಿಮಾನಿಗಳನ್ನು ಕಂಡು ಭಾವುಕ

Published On - 1:08 pm, Mon, 8 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ