AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಘಟನೆ ಸಂಭವಿಸಿದೆ.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ
ವಿ.ಕೆ. ಶಶಿಕಲಾ ಅಭಿಮಾನಿಗಳ ಕಾರು ಭಸ್ಮ
TV9 Web
| Updated By: ganapathi bhat|

Updated on:Apr 06, 2022 | 8:10 PM

Share

ಕೃಷ್ಣಗಿರಿ: ಶಶಿಕಲಾ ನಟರಾಜನ್ ಚೆನ್ನೈಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅವರ ಸ್ವಾಗತಕ್ಕೆ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದರು. ಸ್ವಾಗತದ ಸಂಭ್ರಮದ ಮಧ್ಯೆ ಅವಘಡವೊಂದು ಸಂಭವಿಸಿದೆ. ಶಶಿಕಲಾ ಸ್ವಾಗತಕ್ಕೆಂದು ಪಟಾಕಿಯನ್ನು ಹೊತ್ತು ತರುತ್ತಿದ್ದ ಕಾರ್, ಕೃಷ್ಣಗಿರಿ ಟೋಲ್ ಬಳಿ ಬೆಂಕಿಗಾಹುತಿಯಾಗಿದೆ. ಪಟಾಕಿ ಸಿಡಿದು ಘಟನೆ ನಡೆದಿದೆ.

ಶಶಿಕಲಾ ನಟರಾಜನ್ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಸ್ವಾಗತಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿತ್ತು. ಶಶಿಕಲಾ ಸ್ವಾಗತಕ್ಕಾಗಿ ಅಭಿಮಾನಿಗಳು ಸಂತಸದಿಂದ ಪಾಲ್ಗೊಂಡಿದ್ದರು. ಸಂಭ್ರಮದ ಸ್ವಾಗತಕ್ಕೆ ಪಟಾಕಿಯನ್ನು ತರಲಾಗಿತ್ತು. ಇದೀಗ, ಪಟಾಕಿ ತಂದಿದ್ದ ಅಭಿಮಾನಿಯ ಕಾರುಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿವೆ.

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣವಾಗಿ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಪಟಾಕಿ ಸಿಡಿದು ಘಟನೆ ಸಂಭವಿಸಿದೆ.

ತವರಿಗೆ ತೆರಳುತ್ತಿರುವ ಶಶಿಕಲಾ ನಟರಾಜನ್; ಅಭಿಮಾನಿಗಳನ್ನು ಕಂಡು ಭಾವುಕ

Published On - 1:08 pm, Mon, 8 February 21

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ