AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಘಟನೆ ಸಂಭವಿಸಿದೆ.

ಶಶಿಕಲಾ ಬೆಂಬಲಿಗರ ಕಾರು ಸಂಪೂರ್ಣ ಭಸ್ಮ; ಕೃಷ್ಣಗಿರಿ ಟೋಲ್ ಬಳಿ ಪಟಾಕಿ ಸಿಡಿದು ಅನಾಹುತ
ವಿ.ಕೆ. ಶಶಿಕಲಾ ಅಭಿಮಾನಿಗಳ ಕಾರು ಭಸ್ಮ
TV9 Web
| Edited By: |

Updated on:Apr 06, 2022 | 8:10 PM

Share

ಕೃಷ್ಣಗಿರಿ: ಶಶಿಕಲಾ ನಟರಾಜನ್ ಚೆನ್ನೈಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅವರ ಸ್ವಾಗತಕ್ಕೆ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದರು. ಸ್ವಾಗತದ ಸಂಭ್ರಮದ ಮಧ್ಯೆ ಅವಘಡವೊಂದು ಸಂಭವಿಸಿದೆ. ಶಶಿಕಲಾ ಸ್ವಾಗತಕ್ಕೆಂದು ಪಟಾಕಿಯನ್ನು ಹೊತ್ತು ತರುತ್ತಿದ್ದ ಕಾರ್, ಕೃಷ್ಣಗಿರಿ ಟೋಲ್ ಬಳಿ ಬೆಂಕಿಗಾಹುತಿಯಾಗಿದೆ. ಪಟಾಕಿ ಸಿಡಿದು ಘಟನೆ ನಡೆದಿದೆ.

ಶಶಿಕಲಾ ನಟರಾಜನ್ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಸ್ವಾಗತಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿತ್ತು. ಶಶಿಕಲಾ ಸ್ವಾಗತಕ್ಕಾಗಿ ಅಭಿಮಾನಿಗಳು ಸಂತಸದಿಂದ ಪಾಲ್ಗೊಂಡಿದ್ದರು. ಸಂಭ್ರಮದ ಸ್ವಾಗತಕ್ಕೆ ಪಟಾಕಿಯನ್ನು ತರಲಾಗಿತ್ತು. ಇದೀಗ, ಪಟಾಕಿ ತಂದಿದ್ದ ಅಭಿಮಾನಿಯ ಕಾರುಗಳು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿವೆ.

ಶಶಿಕಲಾ ಅದ್ಧೂರಿ ಸ್ವಾಗತಕ್ಕೆ ಕಾರಿನಲ್ಲಿ ಪಟಾಕಿ ತರಲಾಗಿತ್ತು. ಪಟಾಕಿ ಇಟ್ಟಿದ್ದ ಕಾರು ಸಂಪೂರ್ಣವಾಗಿ ಸುಟ್ಟುಭಸ್ಮವಾಗಿದೆ. ಕೃಷ್ಣಗಿರಿಯ ಟೋಲ್‌ಗೇಟ್ ಬಳಿ ಪಟಾಕಿ ಸಿಡಿದು ಘಟನೆ ಸಂಭವಿಸಿದೆ.

ತವರಿಗೆ ತೆರಳುತ್ತಿರುವ ಶಶಿಕಲಾ ನಟರಾಜನ್; ಅಭಿಮಾನಿಗಳನ್ನು ಕಂಡು ಭಾವುಕ

Published On - 1:08 pm, Mon, 8 February 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ