AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ ಎಂದು DCGI ತಿಳಿಸಿದೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ
Lakshmi Hegde
| Edited By: ಆಯೇಷಾ ಬಾನು|

Updated on:Jan 03, 2021 | 2:48 PM

Share

ನವದೆಹಲಿ: ಕೊರೊನಾ ಲಸಿಕೆ ಯಾವಾಗ ಬಳಕೆಗೆ ಸಿಗಬಹುದು ಎಂಬ ನಿರೀಕ್ಷೆಗೆ ಅಂತೂ ತೆರೆ ಬಿದ್ದಿದೆ. ಸೀರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ (ಆಕ್ಸ್​ಫರ್ಡ್ ವಿವಿ)​ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಡ್ರಗ್​ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ (DCGI-ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ) ಇಂದು ಅಧಿಕೃತವಾಗಿ ಅನುಮೋದನೆ ನೀಡಿದೆ.

DCGI ಅಧ್ಯಕ್ಷ ವಿ.ಜಿ. ಸೋಮಾನಿ ಇಂದು, ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ. ಇವೆರಡೂ ಲಸಿಕೆ ತಯಾರಿಕಾ ಸಂಸ್ಥೆಗಳು ತಮ್ಮ ವ್ಯಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗದ ಸಮಗ್ರ ಮಾಹಿತಿಯನ್ನೂ ಸಲ್ಲಿಸಿದ್ದಾರೆ. ಎರಡೂ ಕಂಪನಿಗಳ ಲಸಿಕೆಗಳ ತುರ್ತು ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ. ಇನ್ನು ಸಣ್ಣ ಜ್ವರ, ಮೈಕೈ ನೋವು ಮತ್ತು ಅಲರ್ಜಿಗಳು ಎಲ್ಲ ರೀತಿ ಲಸಿಕೆಗಳ ಸಾಮಾನ್ಯ ಅಡ್ಡಪರಿಣಾಮಗಳು. ಈ ಬಗ್ಗೆ ಯಾರೂ ಹೆದರುವುದು ಬೇಡ ಎಂದು ಹೇಳಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್ ಲೈವ್ ಬ್ಲಾಗ್

Published On - 12:14 pm, Sun, 3 January 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು