AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ ಎಂದು DCGI ತಿಳಿಸಿದೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ
Lakshmi Hegde
| Edited By: ಆಯೇಷಾ ಬಾನು|

Updated on:Jan 03, 2021 | 2:48 PM

Share

ನವದೆಹಲಿ: ಕೊರೊನಾ ಲಸಿಕೆ ಯಾವಾಗ ಬಳಕೆಗೆ ಸಿಗಬಹುದು ಎಂಬ ನಿರೀಕ್ಷೆಗೆ ಅಂತೂ ತೆರೆ ಬಿದ್ದಿದೆ. ಸೀರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ (ಆಕ್ಸ್​ಫರ್ಡ್ ವಿವಿ)​ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಡ್ರಗ್​ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ (DCGI-ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ) ಇಂದು ಅಧಿಕೃತವಾಗಿ ಅನುಮೋದನೆ ನೀಡಿದೆ.

DCGI ಅಧ್ಯಕ್ಷ ವಿ.ಜಿ. ಸೋಮಾನಿ ಇಂದು, ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ. ಇವೆರಡೂ ಲಸಿಕೆ ತಯಾರಿಕಾ ಸಂಸ್ಥೆಗಳು ತಮ್ಮ ವ್ಯಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗದ ಸಮಗ್ರ ಮಾಹಿತಿಯನ್ನೂ ಸಲ್ಲಿಸಿದ್ದಾರೆ. ಎರಡೂ ಕಂಪನಿಗಳ ಲಸಿಕೆಗಳ ತುರ್ತು ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ. ಇನ್ನು ಸಣ್ಣ ಜ್ವರ, ಮೈಕೈ ನೋವು ಮತ್ತು ಅಲರ್ಜಿಗಳು ಎಲ್ಲ ರೀತಿ ಲಸಿಕೆಗಳ ಸಾಮಾನ್ಯ ಅಡ್ಡಪರಿಣಾಮಗಳು. ಈ ಬಗ್ಗೆ ಯಾರೂ ಹೆದರುವುದು ಬೇಡ ಎಂದು ಹೇಳಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್ ಲೈವ್ ಬ್ಲಾಗ್

Published On - 12:14 pm, Sun, 3 January 21

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!