AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ ಎಂದು DCGI ತಿಳಿಸಿದೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ
Lakshmi Hegde
| Edited By: ಆಯೇಷಾ ಬಾನು|

Updated on:Jan 03, 2021 | 2:48 PM

Share

ನವದೆಹಲಿ: ಕೊರೊನಾ ಲಸಿಕೆ ಯಾವಾಗ ಬಳಕೆಗೆ ಸಿಗಬಹುದು ಎಂಬ ನಿರೀಕ್ಷೆಗೆ ಅಂತೂ ತೆರೆ ಬಿದ್ದಿದೆ. ಸೀರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ (ಆಕ್ಸ್​ಫರ್ಡ್ ವಿವಿ)​ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಡ್ರಗ್​ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ (DCGI-ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ) ಇಂದು ಅಧಿಕೃತವಾಗಿ ಅನುಮೋದನೆ ನೀಡಿದೆ.

DCGI ಅಧ್ಯಕ್ಷ ವಿ.ಜಿ. ಸೋಮಾನಿ ಇಂದು, ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ. ಇವೆರಡೂ ಲಸಿಕೆ ತಯಾರಿಕಾ ಸಂಸ್ಥೆಗಳು ತಮ್ಮ ವ್ಯಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗದ ಸಮಗ್ರ ಮಾಹಿತಿಯನ್ನೂ ಸಲ್ಲಿಸಿದ್ದಾರೆ. ಎರಡೂ ಕಂಪನಿಗಳ ಲಸಿಕೆಗಳ ತುರ್ತು ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ. ಇನ್ನು ಸಣ್ಣ ಜ್ವರ, ಮೈಕೈ ನೋವು ಮತ್ತು ಅಲರ್ಜಿಗಳು ಎಲ್ಲ ರೀತಿ ಲಸಿಕೆಗಳ ಸಾಮಾನ್ಯ ಅಡ್ಡಪರಿಣಾಮಗಳು. ಈ ಬಗ್ಗೆ ಯಾರೂ ಹೆದರುವುದು ಬೇಡ ಎಂದು ಹೇಳಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್ ಲೈವ್ ಬ್ಲಾಗ್

Published On - 12:14 pm, Sun, 3 January 21

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ