AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ ಎಂದು DCGI ತಿಳಿಸಿದೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ
Lakshmi Hegde
| Edited By: |

Updated on:Jan 03, 2021 | 2:48 PM

Share

ನವದೆಹಲಿ: ಕೊರೊನಾ ಲಸಿಕೆ ಯಾವಾಗ ಬಳಕೆಗೆ ಸಿಗಬಹುದು ಎಂಬ ನಿರೀಕ್ಷೆಗೆ ಅಂತೂ ತೆರೆ ಬಿದ್ದಿದೆ. ಸೀರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ (ಆಕ್ಸ್​ಫರ್ಡ್ ವಿವಿ)​ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಡ್ರಗ್​ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ (DCGI-ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ) ಇಂದು ಅಧಿಕೃತವಾಗಿ ಅನುಮೋದನೆ ನೀಡಿದೆ.

DCGI ಅಧ್ಯಕ್ಷ ವಿ.ಜಿ. ಸೋಮಾನಿ ಇಂದು, ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ. ಇವೆರಡೂ ಲಸಿಕೆ ತಯಾರಿಕಾ ಸಂಸ್ಥೆಗಳು ತಮ್ಮ ವ್ಯಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗದ ಸಮಗ್ರ ಮಾಹಿತಿಯನ್ನೂ ಸಲ್ಲಿಸಿದ್ದಾರೆ. ಎರಡೂ ಕಂಪನಿಗಳ ಲಸಿಕೆಗಳ ತುರ್ತು ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ. ಇನ್ನು ಸಣ್ಣ ಜ್ವರ, ಮೈಕೈ ನೋವು ಮತ್ತು ಅಲರ್ಜಿಗಳು ಎಲ್ಲ ರೀತಿ ಲಸಿಕೆಗಳ ಸಾಮಾನ್ಯ ಅಡ್ಡಪರಿಣಾಮಗಳು. ಈ ಬಗ್ಗೆ ಯಾರೂ ಹೆದರುವುದು ಬೇಡ ಎಂದು ಹೇಳಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್ ಲೈವ್ ಬ್ಲಾಗ್

Published On - 12:14 pm, Sun, 3 January 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್