AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ ಎಂದು DCGI ತಿಳಿಸಿದೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ
Lakshmi Hegde
| Edited By: |

Updated on:Jan 03, 2021 | 2:48 PM

Share

ನವದೆಹಲಿ: ಕೊರೊನಾ ಲಸಿಕೆ ಯಾವಾಗ ಬಳಕೆಗೆ ಸಿಗಬಹುದು ಎಂಬ ನಿರೀಕ್ಷೆಗೆ ಅಂತೂ ತೆರೆ ಬಿದ್ದಿದೆ. ಸೀರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ (ಆಕ್ಸ್​ಫರ್ಡ್ ವಿವಿ)​ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಡ್ರಗ್​ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ (DCGI-ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ) ಇಂದು ಅಧಿಕೃತವಾಗಿ ಅನುಮೋದನೆ ನೀಡಿದೆ.

DCGI ಅಧ್ಯಕ್ಷ ವಿ.ಜಿ. ಸೋಮಾನಿ ಇಂದು, ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ. ಇವೆರಡೂ ಲಸಿಕೆ ತಯಾರಿಕಾ ಸಂಸ್ಥೆಗಳು ತಮ್ಮ ವ್ಯಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗದ ಸಮಗ್ರ ಮಾಹಿತಿಯನ್ನೂ ಸಲ್ಲಿಸಿದ್ದಾರೆ. ಎರಡೂ ಕಂಪನಿಗಳ ಲಸಿಕೆಗಳ ತುರ್ತು ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ. ಇನ್ನು ಸಣ್ಣ ಜ್ವರ, ಮೈಕೈ ನೋವು ಮತ್ತು ಅಲರ್ಜಿಗಳು ಎಲ್ಲ ರೀತಿ ಲಸಿಕೆಗಳ ಸಾಮಾನ್ಯ ಅಡ್ಡಪರಿಣಾಮಗಳು. ಈ ಬಗ್ಗೆ ಯಾರೂ ಹೆದರುವುದು ಬೇಡ ಎಂದು ಹೇಳಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್ ಲೈವ್ ಬ್ಲಾಗ್

Published On - 12:14 pm, Sun, 3 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್