AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿ: ತಿರುಮಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧಾರ

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದ ವೈಕುಂಠ ದ್ವಾರವನ್ನು ಡಿ.25ರಿಂದ ಜನವರಿ 3ರವರೆಗೂ ಓಪನ್ ಮಾಡಲಾಗುತ್ತೆ ಎಂದು ಟಿಟಿಡಿ ಚೇರ್ಮನ್ ವೈ.ವಿ.ಸುಬ್ಬಾರೆಡ್ಡಿ ಮಾಹಿತಿ ನೀಡಿದ್ದಾರೆ.

ವೈಕುಂಠ ಏಕಾದಶಿ: ತಿರುಮಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧಾರ
ಆಯೇಷಾ ಬಾನು
|

Updated on:Nov 29, 2020 | 7:56 AM

Share

ತಿರುಮಲ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಿರುಮಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದ ವೈಕುಂಠ ದ್ವಾರ ಡಿಸೆಂಬರ್ 25ರಿಂದ ಜನವರಿ 3ರವರೆಗೂ ಓಪನ್ ಆಗಿರಲಿದೆ ಎಂದು ಟಿಟಿಡಿ ಚೇರ್ಮನ್ ವೈ.ವಿ.ಸುಬ್ಬಾರೆಡ್ಡಿ ಮಾಹಿತಿ ನೀಡಿದ್ದಾರೆ.

ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನ ಆಲಯದಲ್ಲಿ ವೈಕುಂಠ ಏಕಾದಶಿಯಂದು ತಿಮ್ಮಪ್ಪನ ಸನ್ನಿಧಾನಕ್ಕೆ ಭಕ್ತಸಾಗರವೇ ಹರಿದು ಬರುತ್ತೆ. ವೈಕುಂಠ ದ್ವಾರದ ಮೂಲಕ ಬಾಲಾಜಿ ದರ್ಶನ ಮಾಡುವುದು ಪ್ರತಿಯೊಬ್ಬ ಭಕ್ತನ ಮಹದಾಸೆಯಾಗಿರುತ್ತೆ.

ಅಲ್ಲದೆ ಇನ್ನು ಮುಂದೆ ವೈಕುಂಠ ಏಕಾದಶಿಯಿಂದ 10 ದಿನಗಳ ಕಾಲ ವೈಕುಂಠ ದ್ವಾರ ತೆರೆಯುವ ಸಾಧ್ಯತೆ ಇದೆ. ಇದರಿಂದ ಉತ್ತರದ ಬಾಗಿಲ ಮೂಲಕ ದೇವರ ದರ್ಶನಕ್ಕೆ ಅವಕಾಶ ದೊರೆಯಲಿದೆ.

ಪ್ರತಿ ವರ್ಷ ಕೇವಲ ಎರಡು ದಿನಗಳು ಮಾತ್ರ ವೈಕುಂಠ ದ್ವಾರ ತೆರೆದು ಸ್ವಾಮಿಯ ದರ್ಶನ ಮಾಡಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ದರ್ಶನವನ್ನು 10ದಿನಗಳಿಗೆ ಏರಿಸಲಾಗಿದೆ.

ಇದನ್ನೂ ಓದಿ: ತಿರುಮಲದಲ್ಲಿ ವೈಕುಂಠ ದ್ವಾರದ ಮೂಲಕ ಸಿಗಲಿದೆ ‘ವೆಂಕಟೇಶ್ವರ’ನ ದರ್ಶನ

Published On - 7:48 am, Sun, 29 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ