AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ

ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಹೈಸ್ಪೀಡ್ ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.

Vande Bharat Express: ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ
ವಂದೇ ಭಾರತ್ ರೈಲುImage Credit source: NDTV
ನಯನಾ ರಾಜೀವ್
|

Updated on: Mar 12, 2023 | 9:20 AM

Share

ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಹೈಸ್ಪೀಡ್ ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. CPRO, ಪೂರ್ವ ರೈಲ್ವೆ ಸಿಯಾಡ್ ಕೌಶಿಕ್ ಮಿತ್ರ ಮಾತನಾಡಿ, ಇದು ಅತ್ಯಂತ ದುರದೃಷ್ಟಕರ ಘಟನೆ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಹೌರಾ ನಿಲ್ದಾಣದ ಬಳಿ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ಹೈಸ್ಪೀಡ್ ರೈಲಿನ ಕಿಟಕಿ ಗಾಜುಗಳು ಹಾನಿಗೊಳಗಾಗಿರುವುದನ್ನು ಎಎನ್‌ಐ ಪಡೆದುಕೊಂಡಿರುವ ದೃಶ್ಯಗಳು ತೋರಿಸುತ್ತವೆ. ಜನವರಿಯಲ್ಲಿ, ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಡಾರ್ಜಿಲಿಂಗ್ ಜಿಲ್ಲೆಯ ಫನ್‌ಸಿಡೆವಾ ಪ್ರದೇಶದ ಬಳಿ ಎರಡು ಕೋಚ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿತ್ತು  ಎಂದು ಹೇಳಿದೆ.

ಮತ್ತಷ್ಟು ಓದಿ: Vande Bharat Express: ಮುಂದಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪುರಿ ಮತ್ತು ಹೌರಾ ನಡುವೆ ಸಂಚರಿಸುವ ಸಾಧ್ಯತೆ

ಮಾಲ್ಡಾ ಬಳಿ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ರೈಲಿಗೆ ಕಲ್ಲು ತೂರಿದ್ದರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿ ಗಾಜುಗಳು ಪುಡುಪುಡಿಯಾಗಿದ್ದು, ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದ ಬಳಿ ಈ ಘಟನೆ ನಡೆದಿದೆ ಎಂದು ಆರ್‌ಪಿಎಫ್ ಕಮಾಂಡರ್ ಮಾಹಿತಿ ನೀಡಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕೋಚ್ C3 ಮತ್ತು C6 ಕಲ್ಲು ತೂರಾಟದಿಂದಾಗಿ ಹಾನಿಗೀಡಾಗಿರುವುದು ಕಂಡುಬಂದಿದೆ. ರೈಲು ನ್ಯೂ ಜಲ್ಪೈಗುರಿ ಕಡೆಗೆ ಚಲಿಸುತ್ತಿದ್ದಾಗ ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದ ಬಳಿ ಕಿಟಕಿಗಳು ಹಾನಿಗೊಳಗಾಗಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ