AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ, ಇಂಜಿನ್‌ನ ಮುಂಭಾಗಕ್ಕೆ ಹಾನಿ

ಮುಂಬೈ ಸೆಂಟ್ರಲ್‌ನಿಂದ ಗುರಜತ್‌ನ ಗಾಂಧಿನಗರಕ್ಕೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಇಂಜಿನ್‌ನ ಮುಂಭಾಗಕ್ಕೆ ಹಾನಿಯಾಗಿದೆ.

Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ, ಇಂಜಿನ್‌ನ ಮುಂಭಾಗಕ್ಕೆ ಹಾನಿ
Vande Bharat Express Image Credit source: ANI
TV9 Web
| Edited By: |

Updated on:Oct 06, 2022 | 3:47 PM

Share

ಮುಂಬೈ: ಮುಂಬೈ ಸೆಂಟ್ರಲ್‌ನಿಂದ ಗುರಜತ್‌ನ ಗಾಂಧಿನಗರಕ್ಕೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್. ವತ್ವಾ ನಿಲ್ದಾಣದಿಂದ ಮಣಿನಗರದ ನಡುವೆ ಬೆಳಿಗ್ಗೆ 11.15 ರ ಸುಮಾರಿಗೆ ರೈಲು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ವತ್ವಾಗೆ ಎಮ್ಮೆಗಳ ಹಿಂಡು ಅಡ್ಡ ಬಂದ ಕಾರಣ ಅಪಘಾತ ಸಂಭವಿಸಿದೆ. ಅಪಘಾತದಿಂದ ಇಂಜಿನ್‌ನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ಪಶ್ಚಿಮ ರೈಲ್ವೆಯ ಎಸ್‌ಆರ್‌ಒ, ಜೆಕೆ ಜಯಂತ್ ಹೇಳಿದ್ದಾರೆ.

ಮುಂಬೈ-ಗಾಂಧಿನಗರ ವಂದೇ ಭಾರತ್ ಮಾರ್ಗದಲ್ಲಿ 3-4 ಎಮ್ಮೆಗಳು ಏಕಾಏಕಿ ಬಂದಿದ್ದು, ಎಫ್‌ಆರ್‌ಪಿಯ ಮುಂಭಾಗಕ್ಕೆ ಹಾನಿಯಾಗಿದೆ. . ರೈಲಿಗೆ ಮುಂದಕ್ಕೆ ಬಂದ ಎಮ್ಮೆಗಳ ಮೃತದೇಹಗಳನ್ನು ತೆಗೆದ ನಂತರ (8 ನಿಮಿಷಗಳಲ್ಲಿ) ರೈಲು ತನ್ನ ಓಡಾಟವನ್ನು ಮುಂದುವರಿಸಿದೆ.

ಗೈರತ್‌ಪುರ-ವತ್ವಾ ನಿಲ್ದಾಣದ ನಡುವೆ 11:18 ಕ್ಕೆ ಈ ಘಟನೆ ಸಂಭವಿಸಿದೆ. ಎಮ್ಮೆಗಳನ್ನು ಟ್ರ್ಯಾಕ್ ಬಳಿ ಬಿಡದಂತೆ ಹತ್ತಿರದ ಗ್ರಾಮಸ್ಥರಿಗೆ ಸಲಹೆ ನೀಡಲು ರೈಲ್ವೆ ಇಲಾಖೆ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರದಿಂದ ಧ್ವಜಾರೋಹಣ ಮಾಡಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ ಮತ್ತು ಪ್ರಧಾನಿ ಕೂಡ ಗಾಂಧಿನಗರದಿಂದ ಅಹಮದಾಬಾದ್‌ನ ಕಲುಪುರ್ ನಿಲ್ದಾಣದವರೆಗೆ ಪ್ರಯಾಣಿಸಿದರು.

Published On - 3:44 pm, Thu, 6 October 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ