AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ, ಇಂಜಿನ್‌ನ ಮುಂಭಾಗಕ್ಕೆ ಹಾನಿ

ಮುಂಬೈ ಸೆಂಟ್ರಲ್‌ನಿಂದ ಗುರಜತ್‌ನ ಗಾಂಧಿನಗರಕ್ಕೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಇಂಜಿನ್‌ನ ಮುಂಭಾಗಕ್ಕೆ ಹಾನಿಯಾಗಿದೆ.

Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ, ಇಂಜಿನ್‌ನ ಮುಂಭಾಗಕ್ಕೆ ಹಾನಿ
Vande Bharat Express Image Credit source: ANI
TV9 Web
| Edited By: |

Updated on:Oct 06, 2022 | 3:47 PM

Share

ಮುಂಬೈ: ಮುಂಬೈ ಸೆಂಟ್ರಲ್‌ನಿಂದ ಗುರಜತ್‌ನ ಗಾಂಧಿನಗರಕ್ಕೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್. ವತ್ವಾ ನಿಲ್ದಾಣದಿಂದ ಮಣಿನಗರದ ನಡುವೆ ಬೆಳಿಗ್ಗೆ 11.15 ರ ಸುಮಾರಿಗೆ ರೈಲು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ವತ್ವಾಗೆ ಎಮ್ಮೆಗಳ ಹಿಂಡು ಅಡ್ಡ ಬಂದ ಕಾರಣ ಅಪಘಾತ ಸಂಭವಿಸಿದೆ. ಅಪಘಾತದಿಂದ ಇಂಜಿನ್‌ನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ಪಶ್ಚಿಮ ರೈಲ್ವೆಯ ಎಸ್‌ಆರ್‌ಒ, ಜೆಕೆ ಜಯಂತ್ ಹೇಳಿದ್ದಾರೆ.

ಮುಂಬೈ-ಗಾಂಧಿನಗರ ವಂದೇ ಭಾರತ್ ಮಾರ್ಗದಲ್ಲಿ 3-4 ಎಮ್ಮೆಗಳು ಏಕಾಏಕಿ ಬಂದಿದ್ದು, ಎಫ್‌ಆರ್‌ಪಿಯ ಮುಂಭಾಗಕ್ಕೆ ಹಾನಿಯಾಗಿದೆ. . ರೈಲಿಗೆ ಮುಂದಕ್ಕೆ ಬಂದ ಎಮ್ಮೆಗಳ ಮೃತದೇಹಗಳನ್ನು ತೆಗೆದ ನಂತರ (8 ನಿಮಿಷಗಳಲ್ಲಿ) ರೈಲು ತನ್ನ ಓಡಾಟವನ್ನು ಮುಂದುವರಿಸಿದೆ.

ಗೈರತ್‌ಪುರ-ವತ್ವಾ ನಿಲ್ದಾಣದ ನಡುವೆ 11:18 ಕ್ಕೆ ಈ ಘಟನೆ ಸಂಭವಿಸಿದೆ. ಎಮ್ಮೆಗಳನ್ನು ಟ್ರ್ಯಾಕ್ ಬಳಿ ಬಿಡದಂತೆ ಹತ್ತಿರದ ಗ್ರಾಮಸ್ಥರಿಗೆ ಸಲಹೆ ನೀಡಲು ರೈಲ್ವೆ ಇಲಾಖೆ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರದಿಂದ ಧ್ವಜಾರೋಹಣ ಮಾಡಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ ಮತ್ತು ಪ್ರಧಾನಿ ಕೂಡ ಗಾಂಧಿನಗರದಿಂದ ಅಹಮದಾಬಾದ್‌ನ ಕಲುಪುರ್ ನಿಲ್ದಾಣದವರೆಗೆ ಪ್ರಯಾಣಿಸಿದರು.

Published On - 3:44 pm, Thu, 6 October 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ