AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಮಾತರಂ : ಶತ ಸಂಗೀತ ಸಂಯೋಜಕರ ಅಮೋಘ ಸಿರಿಕಂಠದಲ್ಲಿ!

[lazy-load-videos-and-sticky-control id=”XRhdGUe4KyY”] ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ. ಈ ಸುಸಂದರ್ಭದಂದು, ಟಿವಿ 9 ನೆಟ್​ವರ್ಕ್​ ಹಾಗೂ ದಿ ಮ್ಯೂಸಿಕ್​ ಕಂಪೋಸರ್ಸ್ ಅಸೋಸಿಯೇಷನ್​ ಆಫ್​ ಇಂಡಿಯಾ ಅವರ ಸಹಭಾಗಿತ್ವದಲ್ಲಿ ಒಂದು ಐತಿಹಾಸಿಕ ಮ್ಯೂಸಿಕ್​ ವಿಡಿಯೋವನ್ನು ನಿಮಗಾಗಿ ಅರ್ಪಿಸುತ್ತಿದ್ದೇವೆ. ಹೌದು, ನಮ್ಮ ನೆಚ್ಚಿನ ವಂದೇ ಮಾತರಂ​ ಗೀತೆಯನ್ನು ಇದೇ ಮೊದಲ ಬಾರಿಗೆ ದೇಶದ 100 ಅತ್ಯುತ್ತಮ ಸಂಗೀತ ಸಂಯೋಜಕರು ಜೊತೆಗೋಡಿ ವಿಭಿನ್ನ ರೀತಿಯಲ್ಲಿ ಅರ್ಪಿಸಿದ್ದಾರೆ. ಇದರ […]

ವಂದೇ ಮಾತರಂ : ಶತ ಸಂಗೀತ ಸಂಯೋಜಕರ ಅಮೋಘ ಸಿರಿಕಂಠದಲ್ಲಿ!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 15, 2020 | 11:55 AM

Share

[lazy-load-videos-and-sticky-control id=”XRhdGUe4KyY”]

ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ.

ಈ ಸುಸಂದರ್ಭದಂದು, ಟಿವಿ 9 ನೆಟ್​ವರ್ಕ್​ ಹಾಗೂ ದಿ ಮ್ಯೂಸಿಕ್​ ಕಂಪೋಸರ್ಸ್ ಅಸೋಸಿಯೇಷನ್​ ಆಫ್​ ಇಂಡಿಯಾ ಅವರ ಸಹಭಾಗಿತ್ವದಲ್ಲಿ ಒಂದು ಐತಿಹಾಸಿಕ ಮ್ಯೂಸಿಕ್​ ವಿಡಿಯೋವನ್ನು ನಿಮಗಾಗಿ ಅರ್ಪಿಸುತ್ತಿದ್ದೇವೆ.

ಹೌದು, ನಮ್ಮ ನೆಚ್ಚಿನ ವಂದೇ ಮಾತರಂ​ ಗೀತೆಯನ್ನು ಇದೇ ಮೊದಲ ಬಾರಿಗೆ ದೇಶದ 100 ಅತ್ಯುತ್ತಮ ಸಂಗೀತ ಸಂಯೋಜಕರು ಜೊತೆಗೋಡಿ ವಿಭಿನ್ನ ರೀತಿಯಲ್ಲಿ ಅರ್ಪಿಸಿದ್ದಾರೆ. ಇದರ ಮೂಲಕ ಆತ್ಮನಿರ್ಭರ ಭಾರತವನ್ನು ಕಟ್ಟುವ ದೃಢ ವಿಶ್ವಾಸ ಮತ್ತು ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಆನಂದ್​ಜೀ ಬಾಯಿ ಶಾ, ಪ್ಯಾರೇಲಾಲ್​ ಶರ್ಮ, ಹರಿಪ್ರಸಾದ್​ ಚೌರಸಿಯಾ, ಲೂಯಿಸ್​ ಬ್ಯಾಂಕ್ಸ್​ ರಂಥ ಸಂಗೀತ ದಿಗ್ಗಜರು ಸೇರಿದಂತೆ ರಿಕ್ಕಿ ಕೇಜ್​, ಶಂಕರ್​ ಎಹಸಾನ್​ ಲಾಯ್​, ಸಲೀಮ್​ ಸುಲೈಮಾನ, ವಿಶಾಲ್​ ಶೇಖರ್​, ಸಾಜಿದ್​ ಖಾನ್​, ಶ್ರವಣ್​ ರಾಥೋಡ್​, ಕೈಲಾಶ್​ ಖೇರ್​, ಶಾನ್​, ಅದ್ನಾನ್​ ಸಮಿ, ಹರಿಹರನ್​, ಲೆಸ್ಲಿ ಲೂಯಿಸ್, ರಾಮ್​ ಸಂಪತ್​, ಶಾಂತನು ಮೋಯಿತ್ರಾ, ವಿದ್ಯಾಸಾಗರ ಹೀಗೆ ಹಲವು ಖ್ಯಾತ ಪ್ರತಿಭೆಗಳ ಗಾನಸಂಪತ್ತನ್ನು ಸಹ ಈ ಮ್ಯೂಸಿಕ್​ ವಿಡಿಯೋದಲ್ಲಿ ನೋಡಬಹುದು.

Published On - 7:30 am, Sat, 15 August 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ