AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಮಾತರಂ : ಶತ ಸಂಗೀತ ಸಂಯೋಜಕರ ಅಮೋಘ ಸಿರಿಕಂಠದಲ್ಲಿ!

[lazy-load-videos-and-sticky-control id=”XRhdGUe4KyY”] ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ. ಈ ಸುಸಂದರ್ಭದಂದು, ಟಿವಿ 9 ನೆಟ್​ವರ್ಕ್​ ಹಾಗೂ ದಿ ಮ್ಯೂಸಿಕ್​ ಕಂಪೋಸರ್ಸ್ ಅಸೋಸಿಯೇಷನ್​ ಆಫ್​ ಇಂಡಿಯಾ ಅವರ ಸಹಭಾಗಿತ್ವದಲ್ಲಿ ಒಂದು ಐತಿಹಾಸಿಕ ಮ್ಯೂಸಿಕ್​ ವಿಡಿಯೋವನ್ನು ನಿಮಗಾಗಿ ಅರ್ಪಿಸುತ್ತಿದ್ದೇವೆ. ಹೌದು, ನಮ್ಮ ನೆಚ್ಚಿನ ವಂದೇ ಮಾತರಂ​ ಗೀತೆಯನ್ನು ಇದೇ ಮೊದಲ ಬಾರಿಗೆ ದೇಶದ 100 ಅತ್ಯುತ್ತಮ ಸಂಗೀತ ಸಂಯೋಜಕರು ಜೊತೆಗೋಡಿ ವಿಭಿನ್ನ ರೀತಿಯಲ್ಲಿ ಅರ್ಪಿಸಿದ್ದಾರೆ. ಇದರ […]

ವಂದೇ ಮಾತರಂ : ಶತ ಸಂಗೀತ ಸಂಯೋಜಕರ ಅಮೋಘ ಸಿರಿಕಂಠದಲ್ಲಿ!
KUSHAL V
| Edited By: |

Updated on:Aug 15, 2020 | 11:55 AM

Share

[lazy-load-videos-and-sticky-control id=”XRhdGUe4KyY”]

ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ.

ಈ ಸುಸಂದರ್ಭದಂದು, ಟಿವಿ 9 ನೆಟ್​ವರ್ಕ್​ ಹಾಗೂ ದಿ ಮ್ಯೂಸಿಕ್​ ಕಂಪೋಸರ್ಸ್ ಅಸೋಸಿಯೇಷನ್​ ಆಫ್​ ಇಂಡಿಯಾ ಅವರ ಸಹಭಾಗಿತ್ವದಲ್ಲಿ ಒಂದು ಐತಿಹಾಸಿಕ ಮ್ಯೂಸಿಕ್​ ವಿಡಿಯೋವನ್ನು ನಿಮಗಾಗಿ ಅರ್ಪಿಸುತ್ತಿದ್ದೇವೆ.

ಹೌದು, ನಮ್ಮ ನೆಚ್ಚಿನ ವಂದೇ ಮಾತರಂ​ ಗೀತೆಯನ್ನು ಇದೇ ಮೊದಲ ಬಾರಿಗೆ ದೇಶದ 100 ಅತ್ಯುತ್ತಮ ಸಂಗೀತ ಸಂಯೋಜಕರು ಜೊತೆಗೋಡಿ ವಿಭಿನ್ನ ರೀತಿಯಲ್ಲಿ ಅರ್ಪಿಸಿದ್ದಾರೆ. ಇದರ ಮೂಲಕ ಆತ್ಮನಿರ್ಭರ ಭಾರತವನ್ನು ಕಟ್ಟುವ ದೃಢ ವಿಶ್ವಾಸ ಮತ್ತು ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಆನಂದ್​ಜೀ ಬಾಯಿ ಶಾ, ಪ್ಯಾರೇಲಾಲ್​ ಶರ್ಮ, ಹರಿಪ್ರಸಾದ್​ ಚೌರಸಿಯಾ, ಲೂಯಿಸ್​ ಬ್ಯಾಂಕ್ಸ್​ ರಂಥ ಸಂಗೀತ ದಿಗ್ಗಜರು ಸೇರಿದಂತೆ ರಿಕ್ಕಿ ಕೇಜ್​, ಶಂಕರ್​ ಎಹಸಾನ್​ ಲಾಯ್​, ಸಲೀಮ್​ ಸುಲೈಮಾನ, ವಿಶಾಲ್​ ಶೇಖರ್​, ಸಾಜಿದ್​ ಖಾನ್​, ಶ್ರವಣ್​ ರಾಥೋಡ್​, ಕೈಲಾಶ್​ ಖೇರ್​, ಶಾನ್​, ಅದ್ನಾನ್​ ಸಮಿ, ಹರಿಹರನ್​, ಲೆಸ್ಲಿ ಲೂಯಿಸ್, ರಾಮ್​ ಸಂಪತ್​, ಶಾಂತನು ಮೋಯಿತ್ರಾ, ವಿದ್ಯಾಸಾಗರ ಹೀಗೆ ಹಲವು ಖ್ಯಾತ ಪ್ರತಿಭೆಗಳ ಗಾನಸಂಪತ್ತನ್ನು ಸಹ ಈ ಮ್ಯೂಸಿಕ್​ ವಿಡಿಯೋದಲ್ಲಿ ನೋಡಬಹುದು.

Published On - 7:30 am, Sat, 15 August 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?