AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಮಾತರಂ : ಶತ ಸಂಗೀತ ಸಂಯೋಜಕರ ಅಮೋಘ ಸಿರಿಕಂಠದಲ್ಲಿ!

[lazy-load-videos-and-sticky-control id=”XRhdGUe4KyY”] ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ. ಈ ಸುಸಂದರ್ಭದಂದು, ಟಿವಿ 9 ನೆಟ್​ವರ್ಕ್​ ಹಾಗೂ ದಿ ಮ್ಯೂಸಿಕ್​ ಕಂಪೋಸರ್ಸ್ ಅಸೋಸಿಯೇಷನ್​ ಆಫ್​ ಇಂಡಿಯಾ ಅವರ ಸಹಭಾಗಿತ್ವದಲ್ಲಿ ಒಂದು ಐತಿಹಾಸಿಕ ಮ್ಯೂಸಿಕ್​ ವಿಡಿಯೋವನ್ನು ನಿಮಗಾಗಿ ಅರ್ಪಿಸುತ್ತಿದ್ದೇವೆ. ಹೌದು, ನಮ್ಮ ನೆಚ್ಚಿನ ವಂದೇ ಮಾತರಂ​ ಗೀತೆಯನ್ನು ಇದೇ ಮೊದಲ ಬಾರಿಗೆ ದೇಶದ 100 ಅತ್ಯುತ್ತಮ ಸಂಗೀತ ಸಂಯೋಜಕರು ಜೊತೆಗೋಡಿ ವಿಭಿನ್ನ ರೀತಿಯಲ್ಲಿ ಅರ್ಪಿಸಿದ್ದಾರೆ. ಇದರ […]

ವಂದೇ ಮಾತರಂ : ಶತ ಸಂಗೀತ ಸಂಯೋಜಕರ ಅಮೋಘ ಸಿರಿಕಂಠದಲ್ಲಿ!
KUSHAL V
| Edited By: |

Updated on:Aug 15, 2020 | 11:55 AM

Share

[lazy-load-videos-and-sticky-control id=”XRhdGUe4KyY”]

ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತದ ಸ್ವಾತಂತ್ರ್ಯಕ್ಕಾಗಿ ಮಣಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನ ನೆನೆಯುವ ಸುವರ್ಣ ದಿನ.

ಈ ಸುಸಂದರ್ಭದಂದು, ಟಿವಿ 9 ನೆಟ್​ವರ್ಕ್​ ಹಾಗೂ ದಿ ಮ್ಯೂಸಿಕ್​ ಕಂಪೋಸರ್ಸ್ ಅಸೋಸಿಯೇಷನ್​ ಆಫ್​ ಇಂಡಿಯಾ ಅವರ ಸಹಭಾಗಿತ್ವದಲ್ಲಿ ಒಂದು ಐತಿಹಾಸಿಕ ಮ್ಯೂಸಿಕ್​ ವಿಡಿಯೋವನ್ನು ನಿಮಗಾಗಿ ಅರ್ಪಿಸುತ್ತಿದ್ದೇವೆ.

ಹೌದು, ನಮ್ಮ ನೆಚ್ಚಿನ ವಂದೇ ಮಾತರಂ​ ಗೀತೆಯನ್ನು ಇದೇ ಮೊದಲ ಬಾರಿಗೆ ದೇಶದ 100 ಅತ್ಯುತ್ತಮ ಸಂಗೀತ ಸಂಯೋಜಕರು ಜೊತೆಗೋಡಿ ವಿಭಿನ್ನ ರೀತಿಯಲ್ಲಿ ಅರ್ಪಿಸಿದ್ದಾರೆ. ಇದರ ಮೂಲಕ ಆತ್ಮನಿರ್ಭರ ಭಾರತವನ್ನು ಕಟ್ಟುವ ದೃಢ ವಿಶ್ವಾಸ ಮತ್ತು ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಆನಂದ್​ಜೀ ಬಾಯಿ ಶಾ, ಪ್ಯಾರೇಲಾಲ್​ ಶರ್ಮ, ಹರಿಪ್ರಸಾದ್​ ಚೌರಸಿಯಾ, ಲೂಯಿಸ್​ ಬ್ಯಾಂಕ್ಸ್​ ರಂಥ ಸಂಗೀತ ದಿಗ್ಗಜರು ಸೇರಿದಂತೆ ರಿಕ್ಕಿ ಕೇಜ್​, ಶಂಕರ್​ ಎಹಸಾನ್​ ಲಾಯ್​, ಸಲೀಮ್​ ಸುಲೈಮಾನ, ವಿಶಾಲ್​ ಶೇಖರ್​, ಸಾಜಿದ್​ ಖಾನ್​, ಶ್ರವಣ್​ ರಾಥೋಡ್​, ಕೈಲಾಶ್​ ಖೇರ್​, ಶಾನ್​, ಅದ್ನಾನ್​ ಸಮಿ, ಹರಿಹರನ್​, ಲೆಸ್ಲಿ ಲೂಯಿಸ್, ರಾಮ್​ ಸಂಪತ್​, ಶಾಂತನು ಮೋಯಿತ್ರಾ, ವಿದ್ಯಾಸಾಗರ ಹೀಗೆ ಹಲವು ಖ್ಯಾತ ಪ್ರತಿಭೆಗಳ ಗಾನಸಂಪತ್ತನ್ನು ಸಹ ಈ ಮ್ಯೂಸಿಕ್​ ವಿಡಿಯೋದಲ್ಲಿ ನೋಡಬಹುದು.

Published On - 7:30 am, Sat, 15 August 20

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ