AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕಾರ್ಯ ಮೆಚ್ಚಿ, 100 ರೂ. ಕಳುಹಿಸಿದ ಒಡಿಶಾ ಮಹಿಳೆ, ಮೋದಿ ಭಾವುಕ ಪೋಸ್ಟ್​

ಪ್ರಧಾನಿ ಮೋದಿ ಕಾರ್ಯ ಮೆಚ್ಚಿ ಒಡಿಶಾದ ಮಹಿಳೆಯೊಬ್ಬರು 100 ರೂ. ಕಳುಹಿಸಿರುವ ಘಟನೆ ನಡೆದಿದೆ. ಮೋದಿ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಮೋದಿಯ ಕಾರ್ಯವನ್ನು ಹಲವು ಮಂದಿ ಶ್ಲಾಘಿಸುತ್ತಿದ್ದಾರೆ. ಒಡಿಶಾದ ಸುಂದರ್‌ಗಢದ ಮಹಿಳೆಯ ಪ್ರೀತಿಯ ಕಂಡು ಭಾವುಕರಾಗಿ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ಮೋದಿ ಕಾರ್ಯ ಮೆಚ್ಚಿ, 100 ರೂ. ಕಳುಹಿಸಿದ ಒಡಿಶಾ ಮಹಿಳೆ, ಮೋದಿ ಭಾವುಕ ಪೋಸ್ಟ್​
ಮಹಿಳೆ
ನಯನಾ ರಾಜೀವ್
|

Updated on: Oct 20, 2024 | 11:58 AM

Share

ಪ್ರಧಾನಿ ಮೋದಿ ಕಾರ್ಯ ಮೆಚ್ಚಿ ಒಡಿಶಾದ ಮಹಿಳೆಯೊಬ್ಬರು 100 ರೂ. ಕಳುಹಿಸಿರುವ ಘಟನೆ ನಡೆದಿದೆ. ಮೋದಿ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಮೋದಿಯ ಕಾರ್ಯವನ್ನು ಹಲವು ಮಂದಿ ಶ್ಲಾಘಿಸುತ್ತಿದ್ದಾರೆ. ಒಡಿಶಾದ ಸುಂದರ್‌ಗಢದ ಮಹಿಳೆಯ ಪ್ರೀತಿಯ ಕಂಡು ಭಾವುಕರಾಗಿ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಬಿಜೆಪಿ ಉಪಾಧ್ಯಕ್ಷ ಬೈಜಯಂತ್ ಜೈ ಪಾಂಡಾ, ಮಹಿಳೆಯ ಚಿತ್ರಗಳನ್ನು ಹಂಚಿಕೊಳ್ಳುವಾಗ, ಒಡಿಶಾದ ಸುಂದರ್‌ಗಢ್ ಜಿಲ್ಲೆಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನದ ಸಂದರ್ಭದಲ್ಲಿ ಬುಡಕಟ್ಟು ಮಹಿಳೆಯನ್ನು ಭೇಟಿಯಾದರು. ಈ ಆದಿವಾಸಿ ಮಹಿಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಲು 100 ರೂಪಾಯಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಇದು ಅಗತ್ಯವಿಲ್ಲ ಎಂದು ಹೇಳಿದರೂ ಕೂಡ ಅವರು ನಮ್ಮ ಮಾತು ಕೇಳಲಿಲ್ಲ, ಬಳಿಕ ಆ ನೂರು ರೂ. ತೆಗೆದುಕೊಳ್ಳಬೇಕಾಯಿತು ಎಂದಿದ್ದಾರೆ.

ಮೋದಿ ಭಾವುಕ ಟ್ವೀಟ್ ಇದು ಒಡಿಶಾ ಹಾಗೂ ಭಾರತದಲ್ಲಾಗುತ್ತಿರುವ ಬದಲಾವಣೆಯ ಪ್ರತಿಬಿಂಬವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಮಾಡಿರುವ ಟ್ವೀಟ್​ಗೆ ಮೋದಿ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಆಶೀರ್ವದಿಸಿದ ಮಹಿಳಾ ಶಕ್ತಿಗೆ ನಾನು ತಲೆಬಾಗುತ್ತೇನೆ. ಈ ಆಶೀರ್ವಾದವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸಿಲು ನನಗೆ ಶಕ್ತಿ ನೀಡುತ್ತದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು