AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕಾರ್ಯ ಮೆಚ್ಚಿ, 100 ರೂ. ಕಳುಹಿಸಿದ ಒಡಿಶಾ ಮಹಿಳೆ, ಮೋದಿ ಭಾವುಕ ಪೋಸ್ಟ್​

ಪ್ರಧಾನಿ ಮೋದಿ ಕಾರ್ಯ ಮೆಚ್ಚಿ ಒಡಿಶಾದ ಮಹಿಳೆಯೊಬ್ಬರು 100 ರೂ. ಕಳುಹಿಸಿರುವ ಘಟನೆ ನಡೆದಿದೆ. ಮೋದಿ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಮೋದಿಯ ಕಾರ್ಯವನ್ನು ಹಲವು ಮಂದಿ ಶ್ಲಾಘಿಸುತ್ತಿದ್ದಾರೆ. ಒಡಿಶಾದ ಸುಂದರ್‌ಗಢದ ಮಹಿಳೆಯ ಪ್ರೀತಿಯ ಕಂಡು ಭಾವುಕರಾಗಿ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ಮೋದಿ ಕಾರ್ಯ ಮೆಚ್ಚಿ, 100 ರೂ. ಕಳುಹಿಸಿದ ಒಡಿಶಾ ಮಹಿಳೆ, ಮೋದಿ ಭಾವುಕ ಪೋಸ್ಟ್​
ಮಹಿಳೆ
ನಯನಾ ರಾಜೀವ್
|

Updated on: Oct 20, 2024 | 11:58 AM

Share

ಪ್ರಧಾನಿ ಮೋದಿ ಕಾರ್ಯ ಮೆಚ್ಚಿ ಒಡಿಶಾದ ಮಹಿಳೆಯೊಬ್ಬರು 100 ರೂ. ಕಳುಹಿಸಿರುವ ಘಟನೆ ನಡೆದಿದೆ. ಮೋದಿ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಮೋದಿಯ ಕಾರ್ಯವನ್ನು ಹಲವು ಮಂದಿ ಶ್ಲಾಘಿಸುತ್ತಿದ್ದಾರೆ. ಒಡಿಶಾದ ಸುಂದರ್‌ಗಢದ ಮಹಿಳೆಯ ಪ್ರೀತಿಯ ಕಂಡು ಭಾವುಕರಾಗಿ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

ಬಿಜೆಪಿ ಉಪಾಧ್ಯಕ್ಷ ಬೈಜಯಂತ್ ಜೈ ಪಾಂಡಾ, ಮಹಿಳೆಯ ಚಿತ್ರಗಳನ್ನು ಹಂಚಿಕೊಳ್ಳುವಾಗ, ಒಡಿಶಾದ ಸುಂದರ್‌ಗಢ್ ಜಿಲ್ಲೆಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನದ ಸಂದರ್ಭದಲ್ಲಿ ಬುಡಕಟ್ಟು ಮಹಿಳೆಯನ್ನು ಭೇಟಿಯಾದರು. ಈ ಆದಿವಾಸಿ ಮಹಿಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಲು 100 ರೂಪಾಯಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಇದು ಅಗತ್ಯವಿಲ್ಲ ಎಂದು ಹೇಳಿದರೂ ಕೂಡ ಅವರು ನಮ್ಮ ಮಾತು ಕೇಳಲಿಲ್ಲ, ಬಳಿಕ ಆ ನೂರು ರೂ. ತೆಗೆದುಕೊಳ್ಳಬೇಕಾಯಿತು ಎಂದಿದ್ದಾರೆ.

ಮೋದಿ ಭಾವುಕ ಟ್ವೀಟ್ ಇದು ಒಡಿಶಾ ಹಾಗೂ ಭಾರತದಲ್ಲಾಗುತ್ತಿರುವ ಬದಲಾವಣೆಯ ಪ್ರತಿಬಿಂಬವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಮಾಡಿರುವ ಟ್ವೀಟ್​ಗೆ ಮೋದಿ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಆಶೀರ್ವದಿಸಿದ ಮಹಿಳಾ ಶಕ್ತಿಗೆ ನಾನು ತಲೆಬಾಗುತ್ತೇನೆ. ಈ ಆಶೀರ್ವಾದವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸಿಲು ನನಗೆ ಶಕ್ತಿ ನೀಡುತ್ತದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!