AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ […]

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್
ಸಾಧು ಶ್ರೀನಾಥ್​
|

Updated on:Dec 08, 2019 | 10:53 AM

Share

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ.

ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ ಸಹ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ಸಿಬ್ಬಂದಿ ಒಳ್ಳೇ ಕೆಲಸ ಮಾಡ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Published On - 10:52 am, Sun, 8 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ