AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ […]

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್
ಸಾಧು ಶ್ರೀನಾಥ್​
|

Updated on:Dec 08, 2019 | 10:53 AM

Share

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ.

ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ ಸಹ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ಸಿಬ್ಬಂದಿ ಒಳ್ಳೇ ಕೆಲಸ ಮಾಡ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Published On - 10:52 am, Sun, 8 December 19

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು