AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ […]

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 08, 2019 | 10:53 AM

Share

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ.

ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ ಸಹ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ಸಿಬ್ಬಂದಿ ಒಳ್ಳೇ ಕೆಲಸ ಮಾಡ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Published On - 10:52 am, Sun, 8 December 19

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ