AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ […]

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ -ಸಿಎಂ ಕೇಜ್ರಿವಾಲ್ ಟ್ವೀಟ್
ಸಾಧು ಶ್ರೀನಾಥ್​
|

Updated on:Dec 08, 2019 | 10:53 AM

Share

ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ.

ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ.  150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ ಸಹ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ಸಿಬ್ಬಂದಿ ಒಳ್ಳೇ ಕೆಲಸ ಮಾಡ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Published On - 10:52 am, Sun, 8 December 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್