AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾರಿಯಲ್ಲಿ ಏಕಾಂಗಿಯಾಗಿದ್ದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಸಜೀವ ದಹನ

ಹೈದರಾಬಾದ್: ಯುವತಿಯನ್ನ ಅತ್ಯಾಚಾರ ಮಾಡಿ ಸಜೀವ ದಹನ ಮಾಡಿರುವ ದಾರುಣ ಘಟನೆ ಹೈದರಾಬಾದ್ ಹೊರವಲಯದ‌ ರಂಗಾರೆಡ್ಡಿ ಜಿಲ್ಲೆಯ ಷಾದ್ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಪಶುವೈದ್ಯೆಯಾದ ಪ್ರಿಯಾಂಕಾಳ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈಕೆ ಶಂಷಾಬಾದನಿಂದ ಮಾದಾಪುರ ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದಾರಿ ಮಧ್ಯೆ ಸ್ಕೂಟಿ ಪಂಕ್ಚರ್ ಆಗಿದೆ. ಆವಾಗ.. ದಾರಿಯಲ್ಲಿ ಒಬ್ಬಳೆ ಇದ್ದೇನೆ. ಇಲ್ಲಿ ಓಡಾಡುವ ಲಾರಿ ಡ್ರೈವರುಗಳಿಂದ ಭಯವಾಗುತ್ತಿದೆ ಎಂದು ಮನೆಯವರಿಗೆ ಫೋನ್‌ ಮಾಡಿ […]

ದಾರಿಯಲ್ಲಿ ಏಕಾಂಗಿಯಾಗಿದ್ದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಸಜೀವ ದಹನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 28, 2019 | 3:08 PM

Share

ಹೈದರಾಬಾದ್: ಯುವತಿಯನ್ನ ಅತ್ಯಾಚಾರ ಮಾಡಿ ಸಜೀವ ದಹನ ಮಾಡಿರುವ ದಾರುಣ ಘಟನೆ ಹೈದರಾಬಾದ್ ಹೊರವಲಯದ‌ ರಂಗಾರೆಡ್ಡಿ ಜಿಲ್ಲೆಯ ಷಾದ್ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಪಶುವೈದ್ಯೆಯಾದ ಪ್ರಿಯಾಂಕಾಳ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈಕೆ ಶಂಷಾಬಾದನಿಂದ ಮಾದಾಪುರ ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದಾರಿ ಮಧ್ಯೆ ಸ್ಕೂಟಿ ಪಂಕ್ಚರ್ ಆಗಿದೆ. ಆವಾಗ.. ದಾರಿಯಲ್ಲಿ ಒಬ್ಬಳೆ ಇದ್ದೇನೆ. ಇಲ್ಲಿ ಓಡಾಡುವ ಲಾರಿ ಡ್ರೈವರುಗಳಿಂದ ಭಯವಾಗುತ್ತಿದೆ ಎಂದು ಮನೆಯವರಿಗೆ ಫೋನ್‌ ಮಾಡಿ ತಿಳಿಸಿದ್ದಾರೆ.

ಇದೇ ಸಮಯಕ್ಕೆ ಬಂದ ಅಪರಿಚಿತ ವ್ಯಕ್ತಿಗೆ ಲಿಫ್ಟ್ ಕೇಳಿ ವಾಹನ ಏರಿ ಅಲ್ಲಿಂದ ಹೊರಟಿದ್ದಾರೆ. ಮುಂದೆ ಅತ್ಯಾಚಾರಕ್ಕೀಡಾಗಿ, ಸಜೀವ ದಹನ‌ವಾಗಿ ಪತ್ತೆಯಾಗಿದ್ದಾರೆ. ಷಾದ್ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಸೈಬರಾಬಾದ್ ಪೊಲೀಸ್ ಕಮೀಷನರ್ ವಿಶ್ವನಾಥ ಸಜ್ಜನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ.

Published On - 3:04 pm, Thu, 28 November 19

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ