AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾರಿಯಲ್ಲಿ ಏಕಾಂಗಿಯಾಗಿದ್ದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಸಜೀವ ದಹನ

ಹೈದರಾಬಾದ್: ಯುವತಿಯನ್ನ ಅತ್ಯಾಚಾರ ಮಾಡಿ ಸಜೀವ ದಹನ ಮಾಡಿರುವ ದಾರುಣ ಘಟನೆ ಹೈದರಾಬಾದ್ ಹೊರವಲಯದ‌ ರಂಗಾರೆಡ್ಡಿ ಜಿಲ್ಲೆಯ ಷಾದ್ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಪಶುವೈದ್ಯೆಯಾದ ಪ್ರಿಯಾಂಕಾಳ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈಕೆ ಶಂಷಾಬಾದನಿಂದ ಮಾದಾಪುರ ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದಾರಿ ಮಧ್ಯೆ ಸ್ಕೂಟಿ ಪಂಕ್ಚರ್ ಆಗಿದೆ. ಆವಾಗ.. ದಾರಿಯಲ್ಲಿ ಒಬ್ಬಳೆ ಇದ್ದೇನೆ. ಇಲ್ಲಿ ಓಡಾಡುವ ಲಾರಿ ಡ್ರೈವರುಗಳಿಂದ ಭಯವಾಗುತ್ತಿದೆ ಎಂದು ಮನೆಯವರಿಗೆ ಫೋನ್‌ ಮಾಡಿ […]

ದಾರಿಯಲ್ಲಿ ಏಕಾಂಗಿಯಾಗಿದ್ದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಸಜೀವ ದಹನ
ಸಾಧು ಶ್ರೀನಾಥ್​
|

Updated on:Nov 28, 2019 | 3:08 PM

Share

ಹೈದರಾಬಾದ್: ಯುವತಿಯನ್ನ ಅತ್ಯಾಚಾರ ಮಾಡಿ ಸಜೀವ ದಹನ ಮಾಡಿರುವ ದಾರುಣ ಘಟನೆ ಹೈದರಾಬಾದ್ ಹೊರವಲಯದ‌ ರಂಗಾರೆಡ್ಡಿ ಜಿಲ್ಲೆಯ ಷಾದ್ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಪಶುವೈದ್ಯೆಯಾದ ಪ್ರಿಯಾಂಕಾಳ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈಕೆ ಶಂಷಾಬಾದನಿಂದ ಮಾದಾಪುರ ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದಾರಿ ಮಧ್ಯೆ ಸ್ಕೂಟಿ ಪಂಕ್ಚರ್ ಆಗಿದೆ. ಆವಾಗ.. ದಾರಿಯಲ್ಲಿ ಒಬ್ಬಳೆ ಇದ್ದೇನೆ. ಇಲ್ಲಿ ಓಡಾಡುವ ಲಾರಿ ಡ್ರೈವರುಗಳಿಂದ ಭಯವಾಗುತ್ತಿದೆ ಎಂದು ಮನೆಯವರಿಗೆ ಫೋನ್‌ ಮಾಡಿ ತಿಳಿಸಿದ್ದಾರೆ.

ಇದೇ ಸಮಯಕ್ಕೆ ಬಂದ ಅಪರಿಚಿತ ವ್ಯಕ್ತಿಗೆ ಲಿಫ್ಟ್ ಕೇಳಿ ವಾಹನ ಏರಿ ಅಲ್ಲಿಂದ ಹೊರಟಿದ್ದಾರೆ. ಮುಂದೆ ಅತ್ಯಾಚಾರಕ್ಕೀಡಾಗಿ, ಸಜೀವ ದಹನ‌ವಾಗಿ ಪತ್ತೆಯಾಗಿದ್ದಾರೆ. ಷಾದ್ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಸೈಬರಾಬಾದ್ ಪೊಲೀಸ್ ಕಮೀಷನರ್ ವಿಶ್ವನಾಥ ಸಜ್ಜನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ.

Published On - 3:04 pm, Thu, 28 November 19

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!