AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾರಿಯಲ್ಲಿ ಏಕಾಂಗಿಯಾಗಿದ್ದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಸಜೀವ ದಹನ

ಹೈದರಾಬಾದ್: ಯುವತಿಯನ್ನ ಅತ್ಯಾಚಾರ ಮಾಡಿ ಸಜೀವ ದಹನ ಮಾಡಿರುವ ದಾರುಣ ಘಟನೆ ಹೈದರಾಬಾದ್ ಹೊರವಲಯದ‌ ರಂಗಾರೆಡ್ಡಿ ಜಿಲ್ಲೆಯ ಷಾದ್ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಪಶುವೈದ್ಯೆಯಾದ ಪ್ರಿಯಾಂಕಾಳ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈಕೆ ಶಂಷಾಬಾದನಿಂದ ಮಾದಾಪುರ ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದಾರಿ ಮಧ್ಯೆ ಸ್ಕೂಟಿ ಪಂಕ್ಚರ್ ಆಗಿದೆ. ಆವಾಗ.. ದಾರಿಯಲ್ಲಿ ಒಬ್ಬಳೆ ಇದ್ದೇನೆ. ಇಲ್ಲಿ ಓಡಾಡುವ ಲಾರಿ ಡ್ರೈವರುಗಳಿಂದ ಭಯವಾಗುತ್ತಿದೆ ಎಂದು ಮನೆಯವರಿಗೆ ಫೋನ್‌ ಮಾಡಿ […]

ದಾರಿಯಲ್ಲಿ ಏಕಾಂಗಿಯಾಗಿದ್ದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ, ಸಜೀವ ದಹನ
ಸಾಧು ಶ್ರೀನಾಥ್​
|

Updated on:Nov 28, 2019 | 3:08 PM

Share

ಹೈದರಾಬಾದ್: ಯುವತಿಯನ್ನ ಅತ್ಯಾಚಾರ ಮಾಡಿ ಸಜೀವ ದಹನ ಮಾಡಿರುವ ದಾರುಣ ಘಟನೆ ಹೈದರಾಬಾದ್ ಹೊರವಲಯದ‌ ರಂಗಾರೆಡ್ಡಿ ಜಿಲ್ಲೆಯ ಷಾದ್ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಈ ಕೃತ್ಯ ಎಸಗಿದ್ದು, ಪಶುವೈದ್ಯೆಯಾದ ಪ್ರಿಯಾಂಕಾಳ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈಕೆ ಶಂಷಾಬಾದನಿಂದ ಮಾದಾಪುರ ಆಸ್ಪತ್ರೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದಾರಿ ಮಧ್ಯೆ ಸ್ಕೂಟಿ ಪಂಕ್ಚರ್ ಆಗಿದೆ. ಆವಾಗ.. ದಾರಿಯಲ್ಲಿ ಒಬ್ಬಳೆ ಇದ್ದೇನೆ. ಇಲ್ಲಿ ಓಡಾಡುವ ಲಾರಿ ಡ್ರೈವರುಗಳಿಂದ ಭಯವಾಗುತ್ತಿದೆ ಎಂದು ಮನೆಯವರಿಗೆ ಫೋನ್‌ ಮಾಡಿ ತಿಳಿಸಿದ್ದಾರೆ.

ಇದೇ ಸಮಯಕ್ಕೆ ಬಂದ ಅಪರಿಚಿತ ವ್ಯಕ್ತಿಗೆ ಲಿಫ್ಟ್ ಕೇಳಿ ವಾಹನ ಏರಿ ಅಲ್ಲಿಂದ ಹೊರಟಿದ್ದಾರೆ. ಮುಂದೆ ಅತ್ಯಾಚಾರಕ್ಕೀಡಾಗಿ, ಸಜೀವ ದಹನ‌ವಾಗಿ ಪತ್ತೆಯಾಗಿದ್ದಾರೆ. ಷಾದ್ ನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಸೈಬರಾಬಾದ್ ಪೊಲೀಸ್ ಕಮೀಷನರ್ ವಿಶ್ವನಾಥ ಸಜ್ಜನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ.

Published On - 3:04 pm, Thu, 28 November 19

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್