AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿಯೇ ಧ್ವಜಾರೋಹಣ ಮಾಡಿದ LK ಆಡ್ವಾಣಿ

ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಸಾಥ್ ನೀಡಿದರು. ಇನ್ನುಳಿದಂತೆ ದ್ವಜಾರೋಹಣ ಕಾರ್ಯಕ್ರಮದಲ್ಲಿ ಆಡ್ವಾಣಿಯವರೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರು ಉಪಸ್ಥಿತರಿದ್ದರು. ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿ ಹಾಗೂ ಗೃಹಸಚಿವರಾಗಿದ್ದ ಎಲ್‌ ಕೆ ಆಡ್ವಾಣಿ ಈಗ ಬಿಜೆಪಿಯ […]

ಮನೆಯಲ್ಲಿಯೇ ಧ್ವಜಾರೋಹಣ ಮಾಡಿದ LK ಆಡ್ವಾಣಿ
Guru
Guru| Edited By: ಸಾಧು ಶ್ರೀನಾಥ್​|

Updated on:Aug 15, 2020 | 3:52 PM

Share

ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ.

ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಸಾಥ್ ನೀಡಿದರು. ಇನ್ನುಳಿದಂತೆ ದ್ವಜಾರೋಹಣ ಕಾರ್ಯಕ್ರಮದಲ್ಲಿ ಆಡ್ವಾಣಿಯವರೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರು ಉಪಸ್ಥಿತರಿದ್ದರು.

ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿ ಹಾಗೂ ಗೃಹಸಚಿವರಾಗಿದ್ದ ಎಲ್‌ ಕೆ ಆಡ್ವಾಣಿ ಈಗ ಬಿಜೆಪಿಯ ಮಾರ್ಗದರ್ಶಕರಾಗಿ ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ.

Published On - 3:38 pm, Sat, 15 August 20

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ