AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿಯೇ ಧ್ವಜಾರೋಹಣ ಮಾಡಿದ LK ಆಡ್ವಾಣಿ

ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಸಾಥ್ ನೀಡಿದರು. ಇನ್ನುಳಿದಂತೆ ದ್ವಜಾರೋಹಣ ಕಾರ್ಯಕ್ರಮದಲ್ಲಿ ಆಡ್ವಾಣಿಯವರೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರು ಉಪಸ್ಥಿತರಿದ್ದರು. ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿ ಹಾಗೂ ಗೃಹಸಚಿವರಾಗಿದ್ದ ಎಲ್‌ ಕೆ ಆಡ್ವಾಣಿ ಈಗ ಬಿಜೆಪಿಯ […]

ಮನೆಯಲ್ಲಿಯೇ ಧ್ವಜಾರೋಹಣ ಮಾಡಿದ LK ಆಡ್ವಾಣಿ
Guru
Guru| Edited By: ಸಾಧು ಶ್ರೀನಾಥ್​|

Updated on:Aug 15, 2020 | 3:52 PM

Share

ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ.

ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಸಾಥ್ ನೀಡಿದರು. ಇನ್ನುಳಿದಂತೆ ದ್ವಜಾರೋಹಣ ಕಾರ್ಯಕ್ರಮದಲ್ಲಿ ಆಡ್ವಾಣಿಯವರೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರು ಉಪಸ್ಥಿತರಿದ್ದರು.

ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿ ಹಾಗೂ ಗೃಹಸಚಿವರಾಗಿದ್ದ ಎಲ್‌ ಕೆ ಆಡ್ವಾಣಿ ಈಗ ಬಿಜೆಪಿಯ ಮಾರ್ಗದರ್ಶಕರಾಗಿ ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ.

Published On - 3:38 pm, Sat, 15 August 20

Follow Us
Guru
Guru
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ