AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿಯೇ ಧ್ವಜಾರೋಹಣ ಮಾಡಿದ LK ಆಡ್ವಾಣಿ

ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಸಾಥ್ ನೀಡಿದರು. ಇನ್ನುಳಿದಂತೆ ದ್ವಜಾರೋಹಣ ಕಾರ್ಯಕ್ರಮದಲ್ಲಿ ಆಡ್ವಾಣಿಯವರೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರು ಉಪಸ್ಥಿತರಿದ್ದರು. ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿ ಹಾಗೂ ಗೃಹಸಚಿವರಾಗಿದ್ದ ಎಲ್‌ ಕೆ ಆಡ್ವಾಣಿ ಈಗ ಬಿಜೆಪಿಯ […]

ಮನೆಯಲ್ಲಿಯೇ ಧ್ವಜಾರೋಹಣ ಮಾಡಿದ LK ಆಡ್ವಾಣಿ
Follow us
Guru
| Updated By: ಸಾಧು ಶ್ರೀನಾಥ್​

Updated on:Aug 15, 2020 | 3:52 PM

ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ.

ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಸಾಥ್ ನೀಡಿದರು. ಇನ್ನುಳಿದಂತೆ ದ್ವಜಾರೋಹಣ ಕಾರ್ಯಕ್ರಮದಲ್ಲಿ ಆಡ್ವಾಣಿಯವರೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರು ಉಪಸ್ಥಿತರಿದ್ದರು.

ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿ ಹಾಗೂ ಗೃಹಸಚಿವರಾಗಿದ್ದ ಎಲ್‌ ಕೆ ಆಡ್ವಾಣಿ ಈಗ ಬಿಜೆಪಿಯ ಮಾರ್ಗದರ್ಶಕರಾಗಿ ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ.

Published On - 3:38 pm, Sat, 15 August 20

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್