AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿಯೇ ಧ್ವಜಾರೋಹಣ ಮಾಡಿದ LK ಆಡ್ವಾಣಿ

ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಸಾಥ್ ನೀಡಿದರು. ಇನ್ನುಳಿದಂತೆ ದ್ವಜಾರೋಹಣ ಕಾರ್ಯಕ್ರಮದಲ್ಲಿ ಆಡ್ವಾಣಿಯವರೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರು ಉಪಸ್ಥಿತರಿದ್ದರು. ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿ ಹಾಗೂ ಗೃಹಸಚಿವರಾಗಿದ್ದ ಎಲ್‌ ಕೆ ಆಡ್ವಾಣಿ ಈಗ ಬಿಜೆಪಿಯ […]

ಮನೆಯಲ್ಲಿಯೇ ಧ್ವಜಾರೋಹಣ ಮಾಡಿದ LK ಆಡ್ವಾಣಿ
Guru
Guru| Edited By: ಸಾಧು ಶ್ರೀನಾಥ್​|

Updated on:Aug 15, 2020 | 3:52 PM

Share

ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಹಿರಿಯ ಬಿಜೆಪಿ ನಾಯಕ ಲಾಲ್‌ ಕೃಷ್ಣ ಆಡ್ವಾಣಿ ಭಾರತದ 74ನೇ ಸ್ವಾತಂತ್ರ್ಯ ದಿನೋತ್ಸವವನ್ನು ತಮ್ಮ ಮನೆಯಲ್ಲಿಯೇ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದ್ದಾರೆ.

ಈ ಸಂದರ್ಭದಲ್ಲಿ ಆಡ್ವಾಣಿಗೆ ಅವರ ಪುತ್ರಿ ಪ್ರತಿಭಾ ಆಡ್ವಾಣಿ ಸಾಥ್ ನೀಡಿದರು. ಇನ್ನುಳಿದಂತೆ ದ್ವಜಾರೋಹಣ ಕಾರ್ಯಕ್ರಮದಲ್ಲಿ ಆಡ್ವಾಣಿಯವರೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಮತ್ತು ದೆಹಲಿ ಪೊಲೀಸರು ಉಪಸ್ಥಿತರಿದ್ದರು.

ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಉಪ ಪ್ರಧಾನಿ ಹಾಗೂ ಗೃಹಸಚಿವರಾಗಿದ್ದ ಎಲ್‌ ಕೆ ಆಡ್ವಾಣಿ ಈಗ ಬಿಜೆಪಿಯ ಮಾರ್ಗದರ್ಶಕರಾಗಿ ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ.

Published On - 3:38 pm, Sat, 15 August 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ