AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದ್ ಪಟೇಲ್​ ನಿಧನದಿಂದ ತೆರವಾದ AICC ಖಜಾಂಚಿ ಸ್ಥಾನಕ್ಕೆ ಪವನ್​ ಕುಮಾರ್​ ಬನ್ಸಲ್​ ನೇಮಕ

ಹಿರಿಯ ಕಾಂಗ್ರೆಸ್​ ನಾಯಕ ಅಹ್ಮದ್ ಪಟೇಲ್​ ನಿಧನದಿಂದ ತೆರವಾಗಿದ್ದ AICC ಖಜಾಂಚಿ ಸ್ಥಾನಕ್ಕೆ ರಾಜ್ಯಸಭಾ ಮಾಜಿ ಸಂಸದ ಪವನ್​ ಕುಮಾರ್​ ಬನ್ಸಲ್​ರನ್ನು ಮಧ್ಯಂತರ ಅವಧಿಗೆ ನೇಮಕ ಮಾಡಲಾಗಿದೆ.

ಅಹ್ಮದ್ ಪಟೇಲ್​ ನಿಧನದಿಂದ ತೆರವಾದ AICC ಖಜಾಂಚಿ ಸ್ಥಾನಕ್ಕೆ ಪವನ್​ ಕುಮಾರ್​ ಬನ್ಸಲ್​ ನೇಮಕ
ಪವನ್​ ಕುಮಾರ್​ ಬನ್ಸಲ್​
Lakshmi Hegde
| Edited By: |

Updated on: Nov 28, 2020 | 6:52 PM

Share

ದೆಹಲಿ: ಹಿರಿಯ ಕಾಂಗ್ರೆಸ್​ ನಾಯಕ ಅಹ್ಮದ್ ಪಟೇಲ್​ ನಿಧನದಿಂದ ತೆರವಾಗಿದ್ದ AICC ಖಜಾಂಚಿ ಸ್ಥಾನಕ್ಕೆ ರಾಜ್ಯಸಭಾ ಮಾಜಿ ಸಂಸದ ಪವನ್​ ಕುಮಾರ್​ ಬನ್ಸಲ್​ರನ್ನು ಮಧ್ಯಂತರ ಅವಧಿಗೆ ನೇಮಕ ಮಾಡಲಾಗಿದೆ.

ಪವನ್​ ಕುಮಾರ್ ಚಂಡೀಗಢ​​​ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಚುನಾಯಿತರಾಗಿದ್ದವರು ಹಾಗೂ ಅಂದಿನ ಪ್ರಧಾನಿಯಾಗಿದ್ದ ಮನಮೋಹನ್​ ಸಿಂಗ್​ ಸರ್ಕಾರದಲ್ಲಿ ಸಚಿವರಾಗಿದ್ದರು. ಜೊತೆಗೆ, ಒಂದು ಬಾರಿ ಪಂಜಾಬ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅಷ್ಟೇ ಅಲ್ಲ, AICCಯ ರಾಷ್ಟ್ರೀಯ ವಕ್ತಾರ ಹಾಗೂ ಪಕ್ಷದ ರಿಸರ್ಚ್​ ಮತ್ತು ರೆಫರೆನ್ಸ್​ ಕೋಶದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

AICCಯ ಮಧ್ಯಂತರ ಖಜಾಂಚಿಯಾಗಿ ತಮ್ಮನ್ನು ನೇಮಕ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಬನ್ಸಲ್​, ನನ್ನ ಮೇಲೆ ನಂಬಿಕೆಯಿಟ್ಟು ಅಧಿಕಾರ ನೀಡಿದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು. ಈ ಹುದ್ದೆಯಲ್ಲಿ ನಾನು ಸಂಪೂರ್ಣ ಜವಾಬ್ದಾರಿಯೊಂದಿಗೆ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ. ದಿವಂಗತ ಅಹ್ಮದ್ ಪಟೇಲ್ 2018ರಿಂದಲೂ AICC ಖಜಾಂಚಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಹರಿಯಾಣದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನವೆಂಬರ್​ 25ರಂದು ಬಹುಅಂಗಾಂಗ ವೈಫಲ್ಯದಿಂದ ನಿಧನರಾದರು.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್