AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಬಿದ್ದ ಕುಡುಕ, ಪೊಲೀಸರು-ಸ್ಥಳೀಯರಿಂದ ರಕ್ಷಣೆ

ಈ ಕುಡುಕರು ಮಾಡುವ ಅವಾಂತರ ಒಂದೆರಡಲ್ಲ, ಇಂದು ಬೆಳಿಗ್ಗೆ ನೋಯ್ಡಾದಲ್ಲಿ 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಕುಡಿದ ಮತ್ತಿನಲ್ಲಿ ಬಿದ್ದಿದ್ದಾನೆ. ಇದೀಗ ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಆ ವಿಡಿಯೋ ಇಲ್ಲಿದೆ ನೋಡಿ

Video: 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಬಿದ್ದ ಕುಡುಕ, ಪೊಲೀಸರು-ಸ್ಥಳೀಯರಿಂದ ರಕ್ಷಣೆ
ಅಕ್ಷಯ್​ ಪಲ್ಲಮಜಲು​​
|

Updated on: May 25, 2024 | 12:19 PM

Share

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ 30 ಅಡ್ಡಿ ಉದ್ದವಾದ ಹಾಗೂ ವೇಗವಾಗಿ ಹರಿಯುವ ಡ್ರೈನ್​​​ ಪೈಪ್​​​​​ನೊಳಗೆ ಬಿದ್ದಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಇದೀಗ ಆತನನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇಂದು ಬೆಳಿಗ್ಗೆ 112ಗೆ ಸ್ಥಳೀಯರು ಕರೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ತಕ್ಷಣದಲ್ಲಿ ಕ್ರಮ ತೆಗೆದುಕೊಂಡು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದಾರೆ.

ಈ ವಿಡಿಯೋಲದಲ್ಲಿ ಸ್ಥಳೀಯರು ಮತ್ತು ಪೊಲೀಸರು ಆ ಕುಡುಕನ್ನು ಹೇಗೆ ಕಾಪಾಡಲಾಗಿದೆ ಎಂಬುದನ್ನು ನೋಡಬಹುದು. ಡ್ರೈನ್‌ಪೈಪ್‌ನೊಳಗಿಂದ ವ್ಯಕ್ತಿ ಕೂಗಿದ ಶಬ್ದ ಕೇಳಿದ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by UP POLICE (@uppolice)

ಈ ವಿಡಿಯೋ ಸುಮಾರು 1.4 ಲಕ್ಷ ವೀಕ್ಷಣೆ ಹಾಗೂ 7,800 ಲೈಕ್‌, ಶೇರ್​​​ ಕೂಡ ಮಾಡಲಾಗಿದೆ. ಜತೆಗೆ ಈ ವಿಡಿಯೋ ಅನೇಕರು ಕಮೆಂಟ್​​​ ಕೂಡ ಮಾಡಿದ್ದಾರೆ. ಪೊಲೀಸ್ ಮತ್ತು ಸ್ಥಳೀಯರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಕಮೆಂಟ್​​ ಮಾಡಿದ್ದಾರೆ. ಪೊಲೀಸರಿಗೆ ಸಹಾಯ ಮಾಡಿದ ಸ್ಥಳೀಯರೇ ನಿಜವಾದ ಹೀರೋಗಳು ಎಂದು ಮತ್ತೊಬ್ಬ ವ್ಯಕ್ತಿ ಕಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?