AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಬಿದ್ದ ಕುಡುಕ, ಪೊಲೀಸರು-ಸ್ಥಳೀಯರಿಂದ ರಕ್ಷಣೆ

ಈ ಕುಡುಕರು ಮಾಡುವ ಅವಾಂತರ ಒಂದೆರಡಲ್ಲ, ಇಂದು ಬೆಳಿಗ್ಗೆ ನೋಯ್ಡಾದಲ್ಲಿ 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಕುಡಿದ ಮತ್ತಿನಲ್ಲಿ ಬಿದ್ದಿದ್ದಾನೆ. ಇದೀಗ ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಆ ವಿಡಿಯೋ ಇಲ್ಲಿದೆ ನೋಡಿ

Video: 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಬಿದ್ದ ಕುಡುಕ, ಪೊಲೀಸರು-ಸ್ಥಳೀಯರಿಂದ ರಕ್ಷಣೆ
ಅಕ್ಷಯ್​ ಪಲ್ಲಮಜಲು​​
|

Updated on: May 25, 2024 | 12:19 PM

Share

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ 30 ಅಡ್ಡಿ ಉದ್ದವಾದ ಹಾಗೂ ವೇಗವಾಗಿ ಹರಿಯುವ ಡ್ರೈನ್​​​ ಪೈಪ್​​​​​ನೊಳಗೆ ಬಿದ್ದಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಇದೀಗ ಆತನನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇಂದು ಬೆಳಿಗ್ಗೆ 112ಗೆ ಸ್ಥಳೀಯರು ಕರೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ತಕ್ಷಣದಲ್ಲಿ ಕ್ರಮ ತೆಗೆದುಕೊಂಡು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದಾರೆ.

ಈ ವಿಡಿಯೋಲದಲ್ಲಿ ಸ್ಥಳೀಯರು ಮತ್ತು ಪೊಲೀಸರು ಆ ಕುಡುಕನ್ನು ಹೇಗೆ ಕಾಪಾಡಲಾಗಿದೆ ಎಂಬುದನ್ನು ನೋಡಬಹುದು. ಡ್ರೈನ್‌ಪೈಪ್‌ನೊಳಗಿಂದ ವ್ಯಕ್ತಿ ಕೂಗಿದ ಶಬ್ದ ಕೇಳಿದ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by UP POLICE (@uppolice)

ಈ ವಿಡಿಯೋ ಸುಮಾರು 1.4 ಲಕ್ಷ ವೀಕ್ಷಣೆ ಹಾಗೂ 7,800 ಲೈಕ್‌, ಶೇರ್​​​ ಕೂಡ ಮಾಡಲಾಗಿದೆ. ಜತೆಗೆ ಈ ವಿಡಿಯೋ ಅನೇಕರು ಕಮೆಂಟ್​​​ ಕೂಡ ಮಾಡಿದ್ದಾರೆ. ಪೊಲೀಸ್ ಮತ್ತು ಸ್ಥಳೀಯರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಕಮೆಂಟ್​​ ಮಾಡಿದ್ದಾರೆ. ಪೊಲೀಸರಿಗೆ ಸಹಾಯ ಮಾಡಿದ ಸ್ಥಳೀಯರೇ ನಿಜವಾದ ಹೀರೋಗಳು ಎಂದು ಮತ್ತೊಬ್ಬ ವ್ಯಕ್ತಿ ಕಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ