AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಬಿದ್ದ ಕುಡುಕ, ಪೊಲೀಸರು-ಸ್ಥಳೀಯರಿಂದ ರಕ್ಷಣೆ

ಈ ಕುಡುಕರು ಮಾಡುವ ಅವಾಂತರ ಒಂದೆರಡಲ್ಲ, ಇಂದು ಬೆಳಿಗ್ಗೆ ನೋಯ್ಡಾದಲ್ಲಿ 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಕುಡಿದ ಮತ್ತಿನಲ್ಲಿ ಬಿದ್ದಿದ್ದಾನೆ. ಇದೀಗ ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಆ ವಿಡಿಯೋ ಇಲ್ಲಿದೆ ನೋಡಿ

Video: 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಬಿದ್ದ ಕುಡುಕ, ಪೊಲೀಸರು-ಸ್ಥಳೀಯರಿಂದ ರಕ್ಷಣೆ
ಅಕ್ಷಯ್​ ಪಲ್ಲಮಜಲು​​
|

Updated on: May 25, 2024 | 12:19 PM

Share

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ 30 ಅಡ್ಡಿ ಉದ್ದವಾದ ಹಾಗೂ ವೇಗವಾಗಿ ಹರಿಯುವ ಡ್ರೈನ್​​​ ಪೈಪ್​​​​​ನೊಳಗೆ ಬಿದ್ದಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಇದೀಗ ಆತನನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇಂದು ಬೆಳಿಗ್ಗೆ 112ಗೆ ಸ್ಥಳೀಯರು ಕರೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ತಕ್ಷಣದಲ್ಲಿ ಕ್ರಮ ತೆಗೆದುಕೊಂಡು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದಾರೆ.

ಈ ವಿಡಿಯೋಲದಲ್ಲಿ ಸ್ಥಳೀಯರು ಮತ್ತು ಪೊಲೀಸರು ಆ ಕುಡುಕನ್ನು ಹೇಗೆ ಕಾಪಾಡಲಾಗಿದೆ ಎಂಬುದನ್ನು ನೋಡಬಹುದು. ಡ್ರೈನ್‌ಪೈಪ್‌ನೊಳಗಿಂದ ವ್ಯಕ್ತಿ ಕೂಗಿದ ಶಬ್ದ ಕೇಳಿದ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by UP POLICE (@uppolice)

ಈ ವಿಡಿಯೋ ಸುಮಾರು 1.4 ಲಕ್ಷ ವೀಕ್ಷಣೆ ಹಾಗೂ 7,800 ಲೈಕ್‌, ಶೇರ್​​​ ಕೂಡ ಮಾಡಲಾಗಿದೆ. ಜತೆಗೆ ಈ ವಿಡಿಯೋ ಅನೇಕರು ಕಮೆಂಟ್​​​ ಕೂಡ ಮಾಡಿದ್ದಾರೆ. ಪೊಲೀಸ್ ಮತ್ತು ಸ್ಥಳೀಯರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಕಮೆಂಟ್​​ ಮಾಡಿದ್ದಾರೆ. ಪೊಲೀಸರಿಗೆ ಸಹಾಯ ಮಾಡಿದ ಸ್ಥಳೀಯರೇ ನಿಜವಾದ ಹೀರೋಗಳು ಎಂದು ಮತ್ತೊಬ್ಬ ವ್ಯಕ್ತಿ ಕಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು