AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಬಿದ್ದ ಕುಡುಕ, ಪೊಲೀಸರು-ಸ್ಥಳೀಯರಿಂದ ರಕ್ಷಣೆ

ಈ ಕುಡುಕರು ಮಾಡುವ ಅವಾಂತರ ಒಂದೆರಡಲ್ಲ, ಇಂದು ಬೆಳಿಗ್ಗೆ ನೋಯ್ಡಾದಲ್ಲಿ 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಕುಡಿದ ಮತ್ತಿನಲ್ಲಿ ಬಿದ್ದಿದ್ದಾನೆ. ಇದೀಗ ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಆ ವಿಡಿಯೋ ಇಲ್ಲಿದೆ ನೋಡಿ

Video: 30 ಅಡಿ ಉದ್ದದ ವೇಗವಾಗಿ ಹರಿಯುವ ಮೋರಿ​​​ಯೊಳಗೆ ಬಿದ್ದ ಕುಡುಕ, ಪೊಲೀಸರು-ಸ್ಥಳೀಯರಿಂದ ರಕ್ಷಣೆ
ಅಕ್ಷಯ್​ ಪಲ್ಲಮಜಲು​​
|

Updated on: May 25, 2024 | 12:19 PM

Share

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ 30 ಅಡ್ಡಿ ಉದ್ದವಾದ ಹಾಗೂ ವೇಗವಾಗಿ ಹರಿಯುವ ಡ್ರೈನ್​​​ ಪೈಪ್​​​​​ನೊಳಗೆ ಬಿದ್ದಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಇದೀಗ ಆತನನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇಂದು ಬೆಳಿಗ್ಗೆ 112ಗೆ ಸ್ಥಳೀಯರು ಕರೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ತಕ್ಷಣದಲ್ಲಿ ಕ್ರಮ ತೆಗೆದುಕೊಂಡು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದಾರೆ.

ಈ ವಿಡಿಯೋಲದಲ್ಲಿ ಸ್ಥಳೀಯರು ಮತ್ತು ಪೊಲೀಸರು ಆ ಕುಡುಕನ್ನು ಹೇಗೆ ಕಾಪಾಡಲಾಗಿದೆ ಎಂಬುದನ್ನು ನೋಡಬಹುದು. ಡ್ರೈನ್‌ಪೈಪ್‌ನೊಳಗಿಂದ ವ್ಯಕ್ತಿ ಕೂಗಿದ ಶಬ್ದ ಕೇಳಿದ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಧೀಶರ ಮನೆಯ ನಾಯಿ ಕಳ್ಳತನ; 12 ಜನರ ಮೇಲೆ ಕೇಸು ದಾಖಲು

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by UP POLICE (@uppolice)

ಈ ವಿಡಿಯೋ ಸುಮಾರು 1.4 ಲಕ್ಷ ವೀಕ್ಷಣೆ ಹಾಗೂ 7,800 ಲೈಕ್‌, ಶೇರ್​​​ ಕೂಡ ಮಾಡಲಾಗಿದೆ. ಜತೆಗೆ ಈ ವಿಡಿಯೋ ಅನೇಕರು ಕಮೆಂಟ್​​​ ಕೂಡ ಮಾಡಿದ್ದಾರೆ. ಪೊಲೀಸ್ ಮತ್ತು ಸ್ಥಳೀಯರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಕಮೆಂಟ್​​ ಮಾಡಿದ್ದಾರೆ. ಪೊಲೀಸರಿಗೆ ಸಹಾಯ ಮಾಡಿದ ಸ್ಥಳೀಯರೇ ನಿಜವಾದ ಹೀರೋಗಳು ಎಂದು ಮತ್ತೊಬ್ಬ ವ್ಯಕ್ತಿ ಕಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ