AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ನಾಯಿನ್ನ ಸರೋವರಕ್ಕೆ ಎಸೆದ ಪಾಪಿ: ವಿಡಿಯೋ ವೈರಲ್, FIR ದಾಖಲು

ಭೋಪಾಲ್: ವ್ಯಕ್ತಿಯೊಬ್ಬ ಸರೋವರಕ್ಕೆ ನಾಯಿಯನ್ನು ಎಸೆಯುವ ವಿಡಿಯೋ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಕೆದಾರರು, ಭೋಪಾಲ್‌ನ ಭಡಾ ತಾಲಾಬ್ ತೀರದಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಹೇಳಿದ್ದಾರೆ. ಸಲ್ಮಾನ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದು, ಭಾನುವಾರ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಈ ವ್ಯಕ್ತಿ ತನ್ನ ಹತ್ತಿರ ತಿರುಗಾಡುತ್ತಿರುವ ಎರಡು ನಾಯಿಗಳಲ್ಲಿ ಒಂದನ್ನು ಎತ್ತಿಕೊಂಡು ಅದನ್ನು ಸರೋವರಕ್ಕೆ ಎಸೆದಿದ್ದಾನೆ. ಭೋಪಾಲ್ ಉಪ […]

ನಿಂತಿದ್ದ ನಾಯಿನ್ನ ಸರೋವರಕ್ಕೆ ಎಸೆದ ಪಾಪಿ: ವಿಡಿಯೋ ವೈರಲ್, FIR ದಾಖಲು
ಸಾಧು ಶ್ರೀನಾಥ್​
|

Updated on: Sep 14, 2020 | 2:45 PM

Share

ಭೋಪಾಲ್: ವ್ಯಕ್ತಿಯೊಬ್ಬ ಸರೋವರಕ್ಕೆ ನಾಯಿಯನ್ನು ಎಸೆಯುವ ವಿಡಿಯೋ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಕೆದಾರರು, ಭೋಪಾಲ್‌ನ ಭಡಾ ತಾಲಾಬ್ ತೀರದಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಹೇಳಿದ್ದಾರೆ.

ಸಲ್ಮಾನ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದು, ಭಾನುವಾರ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಈ ವ್ಯಕ್ತಿ ತನ್ನ ಹತ್ತಿರ ತಿರುಗಾಡುತ್ತಿರುವ ಎರಡು ನಾಯಿಗಳಲ್ಲಿ ಒಂದನ್ನು ಎತ್ತಿಕೊಂಡು ಅದನ್ನು ಸರೋವರಕ್ಕೆ ಎಸೆದಿದ್ದಾನೆ.

ಭೋಪಾಲ್ ಉಪ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಇರ್ಷಾದ್ ವಾಲಿ ವಿಡಿಯೋವನ್ನು ಗಮನಿಸಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ಸನೇಹಿ ಮಿಶ್ರಾ ಅವರು ಭಾರತೀಯ ದಂಡ ಸಂಹಿತೆ ಸೆಕ್ಷನ್ 429 (ಯಾವುದೇ ಪ್ರಾಣಿಗಳನ್ನು ಕೊಲ್ಲುವ ಅಥವಾ ದುರ್ಬಲಗೊಳಿಸುವ ಮೂಲಕ ಕಿಡಿಗೇಡಿತನ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಮೇಲ್ ಸರೋವರದ ಬೋಟ್ ಕ್ಲಬ್ ರಸ್ತೆಯಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಎಂದು ತೋರುತ್ತದೆ ಎಂದು ಮಿಶ್ರಾ ಹೇಳಿದ್ದಾರೆ. ನೆಟ್ಟಿಗರು ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 429 ಅಡಿ ಸಲ್ಮಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ