AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮಂಗನ ಸ್ಪೆಷಲ್ Mask ನೋಡಿ.. ಮಾನವನಿಗೂ ಈ ‘ಮಂಗಾಟ’ ಪಾಠವಾಗಲಿ

ನಮ್ಮಲ್ಲಿ ಮಂಗನಿಂದ ಮಾನವ ಅನ್ನೋ ಮಾತಿದೆ. ಅಂದರೆ ಮನುಷ್ಯ ಮಂಗಗಳಿಂದ ವಿಕಸನವಾಗಿದ್ದು ಅಂತಾ. ಆದರೆ, ಇಲ್ಲೊಂದು ಕೋತಿ ನಮ್ಮನ್ನು ನೋಡಿ ನಕಲು ಮಾಡಲು ಮುಂದಾಗಿದೆ. ಹೌದು, ಕೊರೊನಾ ಕಾಟದಿಂದ ಬೀದಿಯಲ್ಲಿ ಮಾಸ್ಕ್​ ಹಾಕಿ ಓಡಾಡ್ತಿರೋ ಜನರನ್ನ ನೋಡಿರುವ ಕಪಿ ತಾನು ಕೂಡ ಅವರಂಥೆಯೇ ಬಟ್ಟೆಯೊಂದನ್ನು ಮಾಸ್ಕ್​ ನಂತೆ ಮುಖಕ್ಕೆ ಸುತ್ತಿಕೊಂಡು ಓಡಾಡ್ತಿರೋ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲ ಸಖತ್​ ವೈರಲ್​ ಆಗಿದೆ. ಸುಶಾಂತ ನಂದ ಎಂಬ IFS ಅಧಿಕಾರಿಯ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಈ ಕ್ಯೂಟ್​ ಕಪಿಚೇಷ್ಟೆಯನ್ನ ತಮ್ಮ […]

ಈ ಮಂಗನ ಸ್ಪೆಷಲ್ Mask ನೋಡಿ.. ಮಾನವನಿಗೂ ಈ ‘ಮಂಗಾಟ’ ಪಾಠವಾಗಲಿ
KUSHAL V
| Edited By: |

Updated on:Jul 08, 2020 | 5:57 PM

Share

ನಮ್ಮಲ್ಲಿ ಮಂಗನಿಂದ ಮಾನವ ಅನ್ನೋ ಮಾತಿದೆ. ಅಂದರೆ ಮನುಷ್ಯ ಮಂಗಗಳಿಂದ ವಿಕಸನವಾಗಿದ್ದು ಅಂತಾ. ಆದರೆ, ಇಲ್ಲೊಂದು ಕೋತಿ ನಮ್ಮನ್ನು ನೋಡಿ ನಕಲು ಮಾಡಲು ಮುಂದಾಗಿದೆ. ಹೌದು, ಕೊರೊನಾ ಕಾಟದಿಂದ ಬೀದಿಯಲ್ಲಿ ಮಾಸ್ಕ್​ ಹಾಕಿ ಓಡಾಡ್ತಿರೋ ಜನರನ್ನ ನೋಡಿರುವ ಕಪಿ ತಾನು ಕೂಡ ಅವರಂಥೆಯೇ ಬಟ್ಟೆಯೊಂದನ್ನು ಮಾಸ್ಕ್​ ನಂತೆ ಮುಖಕ್ಕೆ ಸುತ್ತಿಕೊಂಡು ಓಡಾಡ್ತಿರೋ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲ ಸಖತ್​ ವೈರಲ್​ ಆಗಿದೆ.

ಸುಶಾಂತ ನಂದ ಎಂಬ IFS ಅಧಿಕಾರಿಯ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಈ ಕ್ಯೂಟ್​ ಕಪಿಚೇಷ್ಟೆಯನ್ನ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನರು ತಮ್ಮ ಬಳಿಯಿರುವ ಚೌಕ ಅಥವಾ ದುಪ್ಪಟ್ಟಾವನ್ನ ಮಾಸ್ಕ್​ ಅಗಿ ಬಳಸಿರೋದನ್ನ ಸೂಕ್ಷ್ಮವಾಗಿ ಗಮನಿಸಿರುವ ಈ ಮಂಗ ಹಾಗೇ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ಒಟ್ಟಾರೆಯಾಗಿ, ಮಾಸ್ಕ್​ ಧರಿಸದೆ ಬೀದಿಬೀದಿ ಅಲೆಯುವ ನಮ್ಮ ಜನರಿಗೆ ಕೋತಿಯ ಮಂಗಾಟದ ವಿಡಿಯೋ ಒಳ್ಳೇ ಸಂದೇಶ ನೀಡುತ್ತದೆ. ಕೊರೊನಾದಿಂದ ತಮ್ಮನ್ನು ಹಾಗೂ ಬೇರೆಯವರನ್ನ ಸುರಕ್ಷಿತವಾಗಿರಲು ಮಾಸ್ಕ್​ ಧರಿಸಬೇಕೆಂಬ ಪಾಠವನ್ನು ಮನದಟ್ಟು ಮಾಡಿದೆ.

Published On - 1:02 pm, Wed, 8 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್