AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮಂಗನ ಸ್ಪೆಷಲ್ Mask ನೋಡಿ.. ಮಾನವನಿಗೂ ಈ ‘ಮಂಗಾಟ’ ಪಾಠವಾಗಲಿ

ನಮ್ಮಲ್ಲಿ ಮಂಗನಿಂದ ಮಾನವ ಅನ್ನೋ ಮಾತಿದೆ. ಅಂದರೆ ಮನುಷ್ಯ ಮಂಗಗಳಿಂದ ವಿಕಸನವಾಗಿದ್ದು ಅಂತಾ. ಆದರೆ, ಇಲ್ಲೊಂದು ಕೋತಿ ನಮ್ಮನ್ನು ನೋಡಿ ನಕಲು ಮಾಡಲು ಮುಂದಾಗಿದೆ. ಹೌದು, ಕೊರೊನಾ ಕಾಟದಿಂದ ಬೀದಿಯಲ್ಲಿ ಮಾಸ್ಕ್​ ಹಾಕಿ ಓಡಾಡ್ತಿರೋ ಜನರನ್ನ ನೋಡಿರುವ ಕಪಿ ತಾನು ಕೂಡ ಅವರಂಥೆಯೇ ಬಟ್ಟೆಯೊಂದನ್ನು ಮಾಸ್ಕ್​ ನಂತೆ ಮುಖಕ್ಕೆ ಸುತ್ತಿಕೊಂಡು ಓಡಾಡ್ತಿರೋ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲ ಸಖತ್​ ವೈರಲ್​ ಆಗಿದೆ. ಸುಶಾಂತ ನಂದ ಎಂಬ IFS ಅಧಿಕಾರಿಯ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಈ ಕ್ಯೂಟ್​ ಕಪಿಚೇಷ್ಟೆಯನ್ನ ತಮ್ಮ […]

ಈ ಮಂಗನ ಸ್ಪೆಷಲ್ Mask ನೋಡಿ.. ಮಾನವನಿಗೂ ಈ ‘ಮಂಗಾಟ’ ಪಾಠವಾಗಲಿ
KUSHAL V
| Edited By: |

Updated on:Jul 08, 2020 | 5:57 PM

Share

ನಮ್ಮಲ್ಲಿ ಮಂಗನಿಂದ ಮಾನವ ಅನ್ನೋ ಮಾತಿದೆ. ಅಂದರೆ ಮನುಷ್ಯ ಮಂಗಗಳಿಂದ ವಿಕಸನವಾಗಿದ್ದು ಅಂತಾ. ಆದರೆ, ಇಲ್ಲೊಂದು ಕೋತಿ ನಮ್ಮನ್ನು ನೋಡಿ ನಕಲು ಮಾಡಲು ಮುಂದಾಗಿದೆ. ಹೌದು, ಕೊರೊನಾ ಕಾಟದಿಂದ ಬೀದಿಯಲ್ಲಿ ಮಾಸ್ಕ್​ ಹಾಕಿ ಓಡಾಡ್ತಿರೋ ಜನರನ್ನ ನೋಡಿರುವ ಕಪಿ ತಾನು ಕೂಡ ಅವರಂಥೆಯೇ ಬಟ್ಟೆಯೊಂದನ್ನು ಮಾಸ್ಕ್​ ನಂತೆ ಮುಖಕ್ಕೆ ಸುತ್ತಿಕೊಂಡು ಓಡಾಡ್ತಿರೋ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲ ಸಖತ್​ ವೈರಲ್​ ಆಗಿದೆ.

ಸುಶಾಂತ ನಂದ ಎಂಬ IFS ಅಧಿಕಾರಿಯ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಈ ಕ್ಯೂಟ್​ ಕಪಿಚೇಷ್ಟೆಯನ್ನ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನರು ತಮ್ಮ ಬಳಿಯಿರುವ ಚೌಕ ಅಥವಾ ದುಪ್ಪಟ್ಟಾವನ್ನ ಮಾಸ್ಕ್​ ಅಗಿ ಬಳಸಿರೋದನ್ನ ಸೂಕ್ಷ್ಮವಾಗಿ ಗಮನಿಸಿರುವ ಈ ಮಂಗ ಹಾಗೇ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ಒಟ್ಟಾರೆಯಾಗಿ, ಮಾಸ್ಕ್​ ಧರಿಸದೆ ಬೀದಿಬೀದಿ ಅಲೆಯುವ ನಮ್ಮ ಜನರಿಗೆ ಕೋತಿಯ ಮಂಗಾಟದ ವಿಡಿಯೋ ಒಳ್ಳೇ ಸಂದೇಶ ನೀಡುತ್ತದೆ. ಕೊರೊನಾದಿಂದ ತಮ್ಮನ್ನು ಹಾಗೂ ಬೇರೆಯವರನ್ನ ಸುರಕ್ಷಿತವಾಗಿರಲು ಮಾಸ್ಕ್​ ಧರಿಸಬೇಕೆಂಬ ಪಾಠವನ್ನು ಮನದಟ್ಟು ಮಾಡಿದೆ.

Published On - 1:02 pm, Wed, 8 July 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ