Ajmer Sharif Dargah: ದರ್ಗಾದಲ್ಲಿ ಡ್ಯಾನ್ಸ್​ ಮಾಡಿ ಆಕ್ರೋಶಕ್ಕೆ ಕಾರಣವಾದ ಮಹಿಳೆ

ರಾಜಸ್ಥಾನ ಅಜ್ಮೇರ್​ನ ಷರೀಫ್ ದರ್ಗಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ನೃತ್ಯ ಮಾಡುವುದನ್ನು ನೀವು ನೋಡಬಹುದು.

Ajmer Sharif Dargah: ದರ್ಗಾದಲ್ಲಿ ಡ್ಯಾನ್ಸ್​ ಮಾಡಿ ಆಕ್ರೋಶಕ್ಕೆ ಕಾರಣವಾದ ಮಹಿಳೆ
ನೃತ್ಯ
Follow us
|

Updated on:Jun 28, 2023 | 3:12 PM

ದರ್ಗಾದಲ್ಲಿ ಮಹಿಳೆಯೊಬ್ಬಳು ನೃತ್ಯ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.  ರಾಜಸ್ಥಾನ ಅಜ್ಮೇರ್​ನ ಷರೀಫ್ ದರ್ಗಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ನೃತ್ಯ ಮಾಡುವುದನ್ನು ನೀವು ನೋಡಬಹುದು. ಮಹಿಳೆಯ ಕಿವಿಯಲ್ಲಿ ಇಯರ್​ಫೋನ್​ ಇದ್ದು, ಹಾಡು ಕೇಳುತ್ತಾ ಆಕೆ ಓಡಾಡುವುದನ್ನು ಕಾಣಬಹುದು, ಇದ್ದಕ್ಕಿದ್ದಂತೆ ನೃತ್ಯ ಮಾಡಲು ಪ್ರಾರಂಭಿಸುತ್ತಾಳೆ. ಈ ವಿಡಿಯೋ ವೈರಲ್ ಆದ ಬಳಿಕ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಜ್ಮೇರ್​ನ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯಾ ದರ್ಗಾದಲ್ಲಿ ಈ ಘಟನೆ ನಡೆದಿದೆ. ದರ್ಗಾ ಆವರಣದಲ್ಲಿರುವ ಝಲ್ರಾ ದಲನ್​ನಲ್ಲಿ ಮಹಿಳೆ ಡ್ಯಾನ್ಸ್ ಮಾಡಿದ್ದಾರೆ.

ಮತ್ತಷ್ಟು ಓದಿ: ಕೇರಳದ ಕೂಡಲಮಾಣಿಕ್ಯಂ ದೇಗುಲದಲ್ಲಿ ನೃತ್ಯ ಪ್ರದರ್ಶನಕ್ಕೆ ನನಗೂ ಅವಕಾಶ ಕೊಡಲಿಲ್ಲ; ಮತ್ತೊಬ್ಬ ಭರತನಾಟ್ಯ ಕಲಾವಿದೆಯಿಂದ ಆರೋಪ

ದರ್ಗಾದಲ್ಲಿ ಭದ್ರತಾ ಸಿಬ್ಬಂದಿಗಳಿದ್ದಾರೆ ಆದರೆ ಯಾರೂ ಕೂಡ ಈ ಮಹಿಳೆಯನ್ನು ನೋಡಿಲ್ಲ, ಧಾಮಿಧಕ ಸ್ಥಳದಲ್ಲಿ ಆ ಮಹಿಳೆಗೆ ಹೇಗಿರಬೇಕೆಂಬುದು ತಿಳಿದಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

ದೇಶದ ಅತ್ಯಂತ ಪೂಜ್ಯ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಅಜ್ಮೀರ್ ದೇಗುಲಕ್ಕೆ ಹಲವಾರು ಸಮುದಾಯಗಳ ಸದಸ್ಯರು ಭೇಟಿ ನೀಡುತ್ತಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉಜ್ಜಯಿನಿಯ ಮಹಾಕಾಲ್ ದೇವಸ್ಥಾನದ ಆವರಣದಲ್ಲಿ ಇನ್‌ಸ್ಟಾಗ್ರಾಮರ್‌ಗಳು ಡ್ಯಾನ್ಸ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ವಿವಾದಕ್ಕೆ ಕಾರಣರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:11 pm, Wed, 28 June 23

ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್