AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ

ಹಸುವಿನ ಮೇಲೆ ಹುಲಿ ದಾಳಿ ಮಾಡುತ್ತಿರುವುದು ಕಂಡು ಅಲ್ಲಯೇ ಇದ್ದ ಹಸುಗಳ ಹಿಂಡು ಹುಲಿಯ ಬಳಿ ಬಂದಿದೆ. ಇದನ್ನೂ ಕಂಡು ತಾನು ಹಿಡಿದಿರುವ ಹಸುವನ್ನು ಬಿಟ್ಟು ಓಡಿ ಹೋಗಲು ಮುಂದಾಗಿದೆ.

Video Viral: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jun 20, 2023 | 12:16 PM

Share

ಭೋಪಾಲ್: ಮಧ್ಯಪ್ರದೇಶ(Madhya Pradesh) ಬುಲ್ ಫಾರ್ಮ್‌ನಲ್ಲಿರುವ ಸಿಸಿಟಿವಿ ಕ್ಯಾಮೆರದಲ್ಲಿ ಎಲ್ಲರನ್ನೂ ಬೆರಗುಗೊಳಿಸುವ ದೃಶ್ಯವೊಂದು ಕಂಡು ಬಂದಿದೆ, ಹಸುಗಳ ಹಿಂಡೊಂದು ಹುಲಿಯನ್ನು ಹೆದರಿಸುತ್ತಿರುವ ದೃಶ್ಯ ಎಲ್ಲರನ್ನೂ ಒಂದು ಬಾರಿ ಅಚ್ಚರಿಗೊಳಿಸಿದೆ. ಭೋಪಾಲ್‌ನ ಕೆರ್ವಾದಲ್ಲಿನ ಜಮೀನಿನಲ್ಲಿ ಭಾನುವಾರ ತಡರಾತ್ರಿ ಈ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಹಸುವಿನ ಮೇಲೆ ಹುಲಿ ದಾಳಿ ಮಾಡುತ್ತಿರುವುದು ಕಂಡು ಅಲ್ಲಯೇ ಇದ್ದ ಹಸುಗಳ ಹಿಂಡು ಹುಲಿಯ ಬಳಿ ಬಂದಿದೆ. ಇದನ್ನೂ ಕಂಡು ತಾನು ಹಿಡಿದಿರುವ ಹಸುವನ್ನು ಬಿಟ್ಟು ಓಡಿ ಹೋಗಲು ಮುಂದಾಗಿದೆ. ನಂತರ ಹುಲಿ ಸುಮಾರು ಮೂರು ಗಂಟೆಗಳ ಕಾಲ ಅಲ್ಲಿ ಕಾದು ಕುಳಿತಿತ್ತು. ಆದರೆ ಹಸುವಿನ ಹಿಂಡು ಗಾಯಗೊಂಡ ಹಸುವಿನ ಸುತ್ತಲೂ ಕಾವಲು ನಿಂತ ಕಾರಣ ಹುಲಿಗೆ ಮತ್ತೆ ದಾಳಿ ಮಾಡಲು ಸಾಧ್ಯವಾಗಿಲ್ಲ.

ಗಾಯಗೊಂಡಿರುವ ಹಸು ಚಿಕಿತ್ಸೆ ಪಡೆಯುತ್ತಿದ್ದು, ಅದರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. 76 ಎಕರೆ ಜಮೀನಿನಲ್ಲಿ 50 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ:Video Viral : ಆಸ್ತಿಯ ವ್ಯಾಮೋಹ, ಸಾವನ್ನಪ್ಪಿದ ವೃದ್ಧೆ ಕೈಯಿಂದ ಆಸ್ತಿ ಪತ್ರಕ್ಕೆ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು

ಕಳೆದ ಆರು ತಿಂಗಳ ಅವಧಿಯಲ್ಲಿ ಬುಲ್ ಫಾರ್ಮ್‌ಗೆ ಹುಲಿ ನುಗ್ಗಿದ ಐದನೇ ಘಟನೆ ಇದಾಗಿದೆ. ಜಮೀನಿನ ಹಿಂದೆ ಇರುವ 14 ಅಡಿ ಎತ್ತರದ ಬೇಲಿ ಹಾಳಾಗಿರುವುದರಿಂದ ಈ ಪ್ರದೇಶದಲ್ಲಿ ಹುಲಿಗಳ ಓಡಾಟ ಹೆಚ್ಚಾಗಿದೆ ಮತ್ತು ತುರ್ತು ದುರಸ್ತಿ ಅಗತ್ಯವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ