AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ

ಹಸುವಿನ ಮೇಲೆ ಹುಲಿ ದಾಳಿ ಮಾಡುತ್ತಿರುವುದು ಕಂಡು ಅಲ್ಲಯೇ ಇದ್ದ ಹಸುಗಳ ಹಿಂಡು ಹುಲಿಯ ಬಳಿ ಬಂದಿದೆ. ಇದನ್ನೂ ಕಂಡು ತಾನು ಹಿಡಿದಿರುವ ಹಸುವನ್ನು ಬಿಟ್ಟು ಓಡಿ ಹೋಗಲು ಮುಂದಾಗಿದೆ.

Video Viral: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ
ವೈರಲ್​​ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 20, 2023 | 12:16 PM

ಭೋಪಾಲ್: ಮಧ್ಯಪ್ರದೇಶ(Madhya Pradesh) ಬುಲ್ ಫಾರ್ಮ್‌ನಲ್ಲಿರುವ ಸಿಸಿಟಿವಿ ಕ್ಯಾಮೆರದಲ್ಲಿ ಎಲ್ಲರನ್ನೂ ಬೆರಗುಗೊಳಿಸುವ ದೃಶ್ಯವೊಂದು ಕಂಡು ಬಂದಿದೆ, ಹಸುಗಳ ಹಿಂಡೊಂದು ಹುಲಿಯನ್ನು ಹೆದರಿಸುತ್ತಿರುವ ದೃಶ್ಯ ಎಲ್ಲರನ್ನೂ ಒಂದು ಬಾರಿ ಅಚ್ಚರಿಗೊಳಿಸಿದೆ. ಭೋಪಾಲ್‌ನ ಕೆರ್ವಾದಲ್ಲಿನ ಜಮೀನಿನಲ್ಲಿ ಭಾನುವಾರ ತಡರಾತ್ರಿ ಈ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಹಸುವಿನ ಮೇಲೆ ಹುಲಿ ದಾಳಿ ಮಾಡುತ್ತಿರುವುದು ಕಂಡು ಅಲ್ಲಯೇ ಇದ್ದ ಹಸುಗಳ ಹಿಂಡು ಹುಲಿಯ ಬಳಿ ಬಂದಿದೆ. ಇದನ್ನೂ ಕಂಡು ತಾನು ಹಿಡಿದಿರುವ ಹಸುವನ್ನು ಬಿಟ್ಟು ಓಡಿ ಹೋಗಲು ಮುಂದಾಗಿದೆ. ನಂತರ ಹುಲಿ ಸುಮಾರು ಮೂರು ಗಂಟೆಗಳ ಕಾಲ ಅಲ್ಲಿ ಕಾದು ಕುಳಿತಿತ್ತು. ಆದರೆ ಹಸುವಿನ ಹಿಂಡು ಗಾಯಗೊಂಡ ಹಸುವಿನ ಸುತ್ತಲೂ ಕಾವಲು ನಿಂತ ಕಾರಣ ಹುಲಿಗೆ ಮತ್ತೆ ದಾಳಿ ಮಾಡಲು ಸಾಧ್ಯವಾಗಿಲ್ಲ.

ಗಾಯಗೊಂಡಿರುವ ಹಸು ಚಿಕಿತ್ಸೆ ಪಡೆಯುತ್ತಿದ್ದು, ಅದರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. 76 ಎಕರೆ ಜಮೀನಿನಲ್ಲಿ 50 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ:Video Viral : ಆಸ್ತಿಯ ವ್ಯಾಮೋಹ, ಸಾವನ್ನಪ್ಪಿದ ವೃದ್ಧೆ ಕೈಯಿಂದ ಆಸ್ತಿ ಪತ್ರಕ್ಕೆ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು

ಕಳೆದ ಆರು ತಿಂಗಳ ಅವಧಿಯಲ್ಲಿ ಬುಲ್ ಫಾರ್ಮ್‌ಗೆ ಹುಲಿ ನುಗ್ಗಿದ ಐದನೇ ಘಟನೆ ಇದಾಗಿದೆ. ಜಮೀನಿನ ಹಿಂದೆ ಇರುವ 14 ಅಡಿ ಎತ್ತರದ ಬೇಲಿ ಹಾಳಾಗಿರುವುದರಿಂದ ಈ ಪ್ರದೇಶದಲ್ಲಿ ಹುಲಿಗಳ ಓಡಾಟ ಹೆಚ್ಚಾಗಿದೆ ಮತ್ತು ತುರ್ತು ದುರಸ್ತಿ ಅಗತ್ಯವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ