AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ತಮಿಳುನಾಡಿನ ಶಿವಕಾಶಿ ದೇವಸ್ಥಾನದ ಗೋಪುರಕ್ಕೆ ಬೆಂಕಿ

ತಮಿಳುನಾಡಿನ (Tamil Nadu) ವಿರುದುನಗರದ ಶಿವಕಾಶಿಯಲ್ಲಿರುವ (Sivakashi) ಬದ್ರಕಾಳಿ ಅಮ್ಮನ್ ದೇವಸ್ಥಾನದ ರಾಜಗೋಪುರದಲ್ಲಿ (ದೇವಾಲಯದ ಗೋಪುರ) ಬೆಂಕಿ ಕಾಣಿಸಿಕೊಂಡಿದೆ.

Video Viral: ತಮಿಳುನಾಡಿನ ಶಿವಕಾಶಿ ದೇವಸ್ಥಾನದ ಗೋಪುರಕ್ಕೆ ಬೆಂಕಿ
sivakasi temple fire
TV9 Web
| Edited By: |

Updated on:Nov 21, 2022 | 12:09 PM

Share

ಶಿವಕಾಶಿ: ತಮಿಳುನಾಡಿನ (Tamil Nadu) ವಿರುದುನಗರದ ಶಿವಕಾಶಿಯಲ್ಲಿರುವ (Sivakashi) ಬದ್ರಕಾಳಿ ಅಮ್ಮನ್ ದೇವಸ್ಥಾನದ ರಾಜಗೋಪುರದಲ್ಲಿ (ದೇವಾಲಯದ ಗೋಪುರ) ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲಾಗಿದೆ. ಗೋಪುರದ ನವೀಕರಣ ಕಾರ್ಯ ನಡೆಯುತ್ತಿದ್ದು, ಅದನ್ನು ಮರದ ಚೌಕಟ್ಟಿನಿಂದ ಮುಚ್ಚಲಾಗಿತ್ತು. ಘಟನೆಯ ವಿಡಿಯೋದಲ್ಲಿ ದೇವಾಲಯದ ಗೋಪುರ ಬೆಂಕಿಯಿಂದ ಆವೃತವಾಗಿರುವುದನ್ನು ಕಾಣಬಹುದು.

ಭಕ್ತರು ಗೋಪುರಕ್ಕೆ ಬೆಂಕಿ ಬಿದ್ದಿರುವುದನ್ನು ಕಂಡು ದೇವಸ್ಥಾನದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಎರಡು ಅಗ್ನಿಶಾಮಕ ವಾಹನಗಳನ್ನು ತಂದು ಬೆಂಕಿ ನಂದಿಸಲಾಯಿತು. ಮದುವೆಯ ಮೆರವಣಿಗೆಯ ಅಂಗವಾಗಿ ಸಿಡಿಸಲಾದ ಪಟಾಕಿಗಳು ಬೆಂಕಿಗೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಶಿವಕಾಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Published On - 12:08 pm, Mon, 21 November 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ