AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋಷಿಕೇಶದ ವಸತಿ ಪ್ರದೇಶಕ್ಕೆ ನುಗ್ಗಿದ ಗಜರಾಜ, ಆತಂಕದಲ್ಲಿ ಜನ

ಉತ್ತರಖಂಡದ ಋಷಿಕೇಶದಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ಬೀದಿಯಲ್ಲಿ ಓಡಾಡುತ್ತಿದ್ದ ವೀಡಿಯೋ ಎಲ್ಲ ಕಡೆ ವೈರಲ್​ ಆಗಿದೆ. ಈ ಘಟನೆಯಿಂದ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆನೆಯು ಜನವಸತಿ ಪ್ರದೇಶದ ಕಿರಿದಾದ ಓಣಿಗಳಲ್ಲಿ ಅಲೆದಾಡಿದ್ದು, ವಿಡಿಯೋ ಒಂದು ವೈರಲ್​​ ಆಗಿದೆ.

ಋಷಿಕೇಶದ ವಸತಿ ಪ್ರದೇಶಕ್ಕೆ ನುಗ್ಗಿದ ಗಜರಾಜ, ಆತಂಕದಲ್ಲಿ ಜನ
ವೈರಲ್​​ ವಿಡಿಯೋ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 23, 2023 | 11:04 AM

Share

ಋಷಿಕೇಶ, ಆ.23: ಉತ್ತರಖಂಡದ ಋಷಿಕೇಶದಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ಬೀದಿಯಲ್ಲಿ ಓಡಾಡುತ್ತಿದ್ದ ವೀಡಿಯೋ ಎಲ್ಲ ಕಡೆ ವೈರಲ್​ ಆಗಿದೆ. ಈ ಘಟನೆಯಿಂದ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆನೆಯು ಜನವಸತಿ ಪ್ರದೇಶದ ಕಿರಿದಾದ ಓಣಿಗಳಲ್ಲಿ ಅಲೆದಾಡಿದ್ದು, ವಿಡಿಯೋ ಒಂದು ವೈರಲ್​​ ಆಗಿದೆ. ಇನ್ನು ಗಜರಾಜನಿಗೆ ಆ ಜನವಸತಿ ಪ್ರದೇಶದ ಕಿರಿದಾದ ಓಣಿಯಿಂದ ಹೊರಗೆ ಹೇಗೆ ಬರುವುದು ಎಂದು ತಿಳಿಯದೇ ಸಿಕ್ಕ ಸಿಕ್ಕಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಗಜರಾಜ ಯಾರಿಗೂ ತೊಂದರೆಯನ್ನು ಮಾಡಿಲ್ಲ ಎಂದು ಹೇಳಲಾಗಿದೆ. ಇನ್ನು ಅಲ್ಲಿನ ಜನ ಆನೆ ಅಡ್ಡಾದಿಡ್ಡಿ ಓಡಾಡುತ್ತಿರುವುದು ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಾಡು ಪ್ರಾಣಿಗಳು ನಗರಪ್ರದೇಶಗಳತ್ತ ಬರುಲು ಕಾರಣ ನಾವೇ, ಜನಸಂಖ್ಯೆ ಹೆಚ್ಚಾದಂತೆ, ಕಾಡುಗಳನ್ನು ನಾಶ ಮಾಡಿ, ನಮ್ಮ ಸ್ವಾರ್ಥಕ್ಕಾಗಿ ಮನೆ, ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದ್ದೇವೆ, ಈ ಕಾರಣದಿಂದಲ್ಲೇ ಕಾಡು ಪ್ರಾಣಿಗಳು ನಾಡಿನತ್ತ ಬರುತ್ತಿದೆ. ಅವುಗಳ ಆವಾಸಸ್ಥಾನಗಳನ್ನು ಮನುಷ್ಯರು ನಾಶ ಮಾಡುತ್ತಿದ್ದಾರೆ.

ಇದನ್ನೂ ಓದಿ:‘ಮುಸ್ಲಿಮರು ನಿಮ್ಮ ಗುಲಾಮರಲ್ಲ’ ಎಂದ ಕಾಂಗ್ರೆಸ್ ನಾಯಕ ಅಜೀಜ್ ಖುರೇಷಿ

ಇನ್ನು ಅವುಗಳಿಗೆ ಕಾಡಿನಲ್ಲಿ ಆಹಾರ ಸಿಗದ ಕಾರಣ ನಾಡಿನತ್ತು ಆಹಾರಕ್ಕಾಗಿ ಬರುತ್ತಿದೆ. ಸಿಕ್ಕ ಸಿಕ್ಕಲ್ಲಿ ನುಗ್ಗುತ್ತಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಹೆಚ್ಚಿನ ಗಮನವಹಿಸಿ ಜನರ ರಕ್ಷಣೆಗೆ ಬರಬೇಕಿದೆ. ಈ ಹಿಂದೆ ಕುಡಿಯುವ ನೀರಿಗಾಗಿ ಏಳು ಆನೆಗಳ ಹಿಂಡು ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಪೂಜಾರಿಗುಡ ಗ್ರಾಮಕ್ಕೆ ನುಗ್ಗಿತ್ತು.

ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್​​ ಆಗಿತ್ತು. ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಪೂಜಾರಿಗುಡ ಗ್ರಾಮದಲ್ಲಿ ಜನರು ಸಂಗ್ರಹಿಸಿದ್ದ ನೀರನ್ನು ಕುಡಿಯುತ್ತಿರುವ ದೃಶ್ಯ ಕಂಡುಬಂದಿತ್ತು. ಇನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಮಾರ್ಚ್‌ನಲ್ಲಿ ಮಾನವ-ವನ್ಯಜೀವಿ ಸಂಘರ್ಷವನ್ನು (HWC) ಪರಿಹರಿಸಲು 14 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು