AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಅಮ್ಮ ನನಗೆ ಬಾಯ್ ಫ್ರೆಂಡ್ ಇದ್ದಾನೆ ಎಂದ ಮಗಳಿಗೆ ಬಿತ್ತು ತಾಯಿಯಿಂದ ಧರ್ಮದೇಟು

ಬಾಯ್ ಫ್ರೆಂಡ್ ಇದ್ದಾನೆ ಎಂಬ ಕಾರಣಕ್ಕೆ ತಾಯಿ ತನ್ನ ಮಗಳಿಗೆ ತಂದೆ ಮತ್ತು ಸಹೋದರನ ಮುಂದೆಯೇ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಒಬ್ಬ ತಾಯಿ ತನ್ನ ಮಗಳಿಗೆ ಹೀಗೆಲ್ಲ ಹೊಡೆಯುವುದು ಸರಿಯೇ, ಅಂತಹ ತಪ್ಪು ಏನು ಮಾಡಿದ್ದಾರೆ, ಪ್ರೀತಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾಳೆ ಅಷ್ಟೇ, ಅದನ್ನು ನೀವು ಅವಳ ಜತೆಗೆ ಕೂತು ಬಗೆಹರಿಸಿಕೊಳ್ಳಬಹುದು, ಈ ರೀತಿ ಮಾಡುವುದು ಸರಿ ಅಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Video Viral: ಅಮ್ಮ ನನಗೆ ಬಾಯ್ ಫ್ರೆಂಡ್ ಇದ್ದಾನೆ ಎಂದ ಮಗಳಿಗೆ ಬಿತ್ತು ತಾಯಿಯಿಂದ ಧರ್ಮದೇಟು
ಅಕ್ಷಯ್​ ಪಲ್ಲಮಜಲು​​
|

Updated on: Apr 08, 2024 | 4:09 PM

Share

ಪ್ರೀತ್ಸೋದ್‌ ತಪ್ಪಾ? ಪ್ರೀತಿ ಎಂದರೆ ಸಾಕು ಮನೆಯಲ್ಲಿ ಒಂದು ದೊಡ್ಡ ರಣರಂಗವೆ ಆಗುತ್ತದೆ.  ಪ್ರೀತಿ ಮಾಡುವುದಕ್ಕೆ ಕೆಲವೊಂದು ಮನೆಯಲ್ಲಿ ವಿರೋಧ ಇರುತ್ತದೆ, ಇನ್ನೂ ಕೆಲವು ಮನೆಗಳಲ್ಲಿ ಮಕ್ಕಳ ಖುಷಿ ನಮ್ಮ ಖುಷಿ ಎಂದು ಪ್ರೀತಿಗೆ ಒಪ್ಪಿಕೊಳ್ಳುತ್ತಾರೆ. ಇನ್ನೂ ಕೆಲವರು ನಮ್ಮ ಪ್ರೀತಿಯನ್ನು ಒಪ್ಪದಿದ್ದಾಗ ಮನೆ ಬಿಟ್ಟು ಹೋಗುತ್ತಾರೆ. ಇಂತಹ ಅನೇಕ ಘಟನೆಗಳು ನಡೆದಿರುವುದನ್ನು ನೀವು ಸೋಶಿಯಲ್​​ ಮೀಡಿಯಾದಲ್ಲಿ ನೋಡಿರಬಹುದು ಅಥವಾ ಕೇಳಿರಬಹುದು, ಮನೆಯಲ್ಲಿ ಪ್ರೀತಿ – ಪ್ರೇಮ ಎಂದರೆ ಸಾಕು ದೊಡ್ಡ ಯುದ್ಧವೇ ನಡೆದು ಹೋಗುತ್ತದೆ. ಇದೀಗ ಇಂತಹದೇ ಒಂದು ವೀಡಿಯೊ ಟ್ವಿಟರ್​​ನಲ್ಲಿ ವೈರಲ್ ಆಗಿದೆ. ಅಮ್ಮ ನನಗೆ ಬಾಯ್ ಫ್ರೆಂಡ್ ಇದ್ದಾನೆ ಎಂದು ಹೇಳಿದ ಮಗಳಿಗೆ ತಾಯಿ ಹೊಡೆದಿರುವ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಈ ಬಗ್ಗೆ ನೆಟ್ಟಿಗರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳು ಪ್ರೀತಿ ಮಾಡುವುದು ಸಹಜ ಆದರೆ ಅದನ್ನು ಸಮಾಧಾನದಿಂದ ಅವರಿಗೆ ತಿಳಿ ಹೇಳಬಹುದು. ಆದರೆ ಇಲ್ಲಿ ಆ ಹುಡುಗಿಗೆ ದೈಹಿವಾಗಿ ಮತ್ತು ಮಾನಸಿಕವಾಗಿ ನೋವು ನೀಡುವುದು ಸರಿಯಲ್ಲ ಎಂದು ನೆಟ್ಟಿಗರು ಹೇಳಿದ್ದಾರೆ.

ಬಾಯ್ ಫ್ರೆಂಡ್ ಇದ್ದಾನೆ ಎಂಬ ಕಾರಣಕ್ಕೆ ತಾಯಿ ತನ್ನ ಮಗಳಿಗೆ ತಂದೆ ಮತ್ತು ಸಹೋದರನ ಮುಂದೆಯೇ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಒಬ್ಬ ತಾಯಿ ತನ್ನ ಮಗಳಿಗೆ ಹೀಗೆಲ್ಲ ಹೊಡೆಯುವುದು ಸರಿಯೇ, ಅಂತಹ ತಪ್ಪು ಏನು ಮಾಡಿದ್ದಾರೆ, ಪ್ರೀತಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾಳೆ ಅಷ್ಟೇ, ಅದನ್ನು ನೀವು ಅವಳ ಜತೆಗೆ ಕೂತು ಬಗೆಹರಿಸಿಕೊಳ್ಳಬಹುದು, ಈ ರೀತಿ ಮಾಡುವುದು ಸರಿ ಅಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮಗಳು ಅಷ್ಟು ಅಳುತ್ತಿದ್ದರು, ಅಮ್ಮ ಹೊಡಿಬೇಡ ಅಂದರು ತಾಯಿ ನಿಲ್ಲಿಸದೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿರುವುದನ್ನು ಈ ವೀಡಿಯೊದಲ್ಲಿ ನೋಡಬಹುದು. ಆದರೆ ಮಗಳ ಮಾತನ್ನು ತಾಯಿ ಕೇಳುವ ಪರಿಸ್ಥಿತಿಯಲ್ಲೇ ಇಲ್ಲ. ಎಷ್ಟು ಕೇಳಿಕೊಂಡರು ಬೀಡದೆ ತಾಯಿ ಕೊಣೆಯಿಂದ ಹೊರಗೆ ಎಳೆದುಕೊಂಡು ಹೋಗುತ್ತಾರೆ.

ಇದನ್ನೂ ಓದಿ: Viral Video: ‘ಪುಟ್ಟಿ, ನೀನು ಸ್ಪೈಡರ್​ಮ್ಯಾನ್​ನ​ ಮಗಳೇ? ವಂಡರ್ ವುಮನ್​ನ​ ಮಗಳೇ?’

ಈ ವಿಡಿಯೋ ಅಪ್ಲೋಡ್ ಆದ ನಂತರ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದಕ್ಕಾಗಿಯೇ ಹುಡುಗಿಯರು ತಮ್ಮ ಕುಟುಂಬದ ಸದಸ್ಯರೊಂದಿಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ, ಮಕ್ಕಳ ಹೇಳುವುದನ್ನು ಒಮ್ಮೆ ತಾಳ್ಮೆಯಿಂದ ಕೇಳಬೇಕು, ನಮ್ಮ ಭಾರತದಲ್ಲಿರುವ ಅನೇಕ ಪೋಷಕರಿಗೆ ಈ ವಿಚಾರದಲ್ಲಿ ತಾಳ್ಮೆ ಇರುವುದಿಲ್ಲ. ಒಂದು ಬಾರಿ ಅವಳು ಯಾರನ್ನೂ ಪ್ರೀತಿ ಮಾಡುತ್ತಿದ್ದಾಳೆ. ಯಾಕೆ? ಏನು? ಎಂಬುದನ್ನು ವಿಚಾರ ಮಾಡದೆ ಈ ರೀತಿ ವರ್ತನೆ ಮಾಡುವುದು ಸರಿಯಲ್ಲ ಎಂದು ಟ್ವಿಟರ್​​ನಲ್ಲಿ ಬಳಕೆದಾರರೊಬ್ಬರು ಹೇಳಿದ್ದಾರೆ.

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!