AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​​​ ಕ್ರೀಂ ಜತೆಗೆ ತನ್ನ ವೀರ್ಯ ಬೆರೆಸಿದ ಮಾರಾಟಗಾರ, ವಿಡಿಯೋ ವೈರಲ್

ಬೀದಿ ಬದಿ ಮಾರಾಟ ಮಾಡುವ ಐಸ್​​​ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Mar 20, 2024 | 1:03 PM

Share

ಹೈದರಾಬಾದ್​​ನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾ.19ರಂದು ಘಟನೆಯ ವಿಡಿಯೋ ವೈರಲ್​​​ ಆಗಿದ್ದು, ಅರೋಪಿಯನ್ನು ರಾಜಸ್ಥಾನದ ಕಲುರಾಮ್​​​ ಕುರ್ಬಿಯಾ ಎಂದು ಗುರುತಿಸಲಾಗಿದೆ. ಐಸ್​​​ ಕ್ರೀಮ್​​ಗೆ ವೀರ್ಯವನ್ನು ಬೆರೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಐಸ್​​​ ಕ್ರೀಮ್​​​ಗೆ ಕಲಬೆರಕೆ ಉತ್ಪನ್ನಗಳನ್ನು ಬೆರೆಸುತ್ತಿರುವ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದಿನ ವಾರಂಗಲ್​​​​, ನೆಕ್ಕೊಂಡ ಪ್ರದೇಶದ ಅಂಬೇಡ್ಕರ್​​ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿಯವರು ಈ ಐಸ್​​​ ಕ್ರೀಮ್​​​ ಮಾದರಿಯನ್ನು ಸಂಗ್ರಹ ಮಾಡಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಐಸ್​​ ಕ್ರೀಮ್​​​ಗೆ ಕಲಬೆರೆಕೆ ಮಾಡುವ​​​​​ ಮಾರಾಟಗಾರರ ವಿರುದ್ಧ ಐಪಿಸಿ ಸೆಕ್ಷನ್​​​ 294ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ತಲೆಗೆ ಗುಂಡು ಹಾರಿಸಬೇಕು: ಆರ್​ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ಈ ಐಸ್​​​ ಕ್ರೀಮ್​​​​ ಗಾಡಿಯಲ್ಲಿ ಫ್ರೂಟ್​​​ ಸಲಾಡ್​​​ಗಳನ್ನು ಕೂಡ ಮಾರಾಟ ಮಾಡಲಾಗಿದೆ. ಅದನ್ನು ಮಾಲಿನ್ಯದ ಕಾರಣದಿಂದ ಅಲ್ಲಿಂದ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಾಲಿನ್ಯವನ್ನು ಕಾಪಾಡಲು ಹಾಗೂ ಆರೋಗ್ಯಯುತವಾದ ಆಹಾರಗಳನ್ನು ನೀಡಲು ಬೀದಿ ಬದಿಯ ವ್ಯಾಪರಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Wed, 20 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ